ಬೆಂಗಳೂರಿನ ಬೊಮ್ಮಸಂದ್ರ ಬಿಬಿಎಂಪಿ ಕಚೇರಿ ಎಕ್ಸಿಕ್ಯುಟಿವ್ ಎಂಜನೀಯರ್ ಆಂಜನಪ್ಪ ಅವರ ಬೆಂಗಳೂರು ಹಾಗೂ ದಾವಣಗೆರೆ ನಿವಾಸಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ, ಅಪಾರ ಪ್ರಮಾಣದ ನಗದು, ಆಸ್ತಿ ವಶಪಡಿಸಿ ಕೊಂಡಿದ್ದಾರೆ.

ಬೆಂಗಳೂರಿನ ಬೊಮ್ಮಸಂದ್ರ ಕಚೇರಿ ಹಾಗೂ ಜೀವನ್ ಭೀಮಾ ನಗರದ ಬಿಬಿಎಂಪಿ ವಸತಿಗೃಹ , ದಾವಣಗೆರೆ ಯಲ್ಲಿನ ಅಧಿಕಾರಿಯ ಸ್ವಗೃಹ , ಸಂಬಂಧಿಕರ ಮನೆಗಳ ಮೇಲೆ ದಾಳಿ ಮಾಡಲಾಗಿದೆ.
ದಾವಣಗೆರೆ ಯಲ್ಲಿ 9 ಲಕ್ಷ ನಗದು, ಆಸ್ತಿ ಪತ್ರಗಳು , ಇತರೆ ದಾಖಲಾತಿಗಳನ್ನು ಹಾಗೂ ಬೆಂಗಳೂರಿನ ನಿವಾಸದಲ್ಲಿ 3.5 ಲಕ್ಷ ರು ವಶಕ್ಕೆ ಪಡೆಯಲಾಗಿದೆ.
ಮಧ್ಯಾಹ್ನ ದವರೆಗೂ ದಾಳಿ ಮುಂದುವರೆದಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ