H D ಕೋಟೆ ಕ್ಷೇತ್ರ ಶಿಕ್ಷಣಾಧಿಕಾರಿ M. ಚಂದ್ರಕಾಂತ್ ಹಾಗೂ ಕಚೇರಿ ಅಧೀಕ್ಷಕ ಶಂಕರ್ ಅವರುಗಳನ್ನೇ ಲಂಚ ಸ್ವೀಕರಿಸುವ ಮುನ್ನ ACB ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ. ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು : ಬೆಂಕಿಗೆ ಆಹುತಿ
ಮೈಸೂರು ವಿಭಾಗದ ACB ಎಸ್ ಪಿ J ಸಜೀತ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಬಿಇಒ ಚಂದ್ರಕಾಂತ್ 5000 ಹಾಗೂ ಅಧೀಕ್ಷಕ ಶಂಕರ್ 2000 ಲಂಚ ಪಡೆಯುವ ಮುನ್ನವೇ ಟ್ರ್ಯಾಪ್ ಮಾಡಲಾಗಿದೆ.
ನಂಜನಗೂಡು ತಾಲೂಕು ರಾಂಪುರ ನಿವಾಸಿ ನಿವೃತ್ತ ಶಿಕ್ಷಕರೊಬ್ಬರು ಪೆನ್ಷನ್ ದಾಖಲೆಗಳನ್ನು ರೆಡಿ ಮಾಡಿ ಬೆಂಗಳೂರಿನ ಮಾಹಾಲೆಕ್ಕಾಧಿಕಾರಿಗಳ ಕಳಿಸುವ ಸಂಬಂಧ ಬಿಇಒ ಕಚೇರಿಗೆ ಅರ್ಜಿ ಕಳಿಸಿದ್ದರು.
ಕಚೇರಿ ದ್ವಿತೀಯ ದರ್ಜೆ ಸಹಾಯಕ ರವಿ ಎಂಬಾತನು ಈ ಕೆಲಸ ಮಾಡಲು 9 ಸಾವಿರ ರು ಬೇಡಿಕೆ ಇಟ್ಟಿದ್ದನು. ಬಿಇಒಗೆ 5 ಸಾವಿರ, ಅಧೀಕ್ಷಕರಿಗೆ 2. ಹಾಗೂ ತನಗೆ 2 ಸಾವಿರ ರು ಕೊಡುವಂತೆ ಹೇಳಿದ್ದನು.
ಆದರೆ ಇಂದು ರವಿ ಕಚೇರಿಗೆ ರಜೆ ಹಾಕಿದ್ದರಿಂದ ಬಚಾವ್ ಆಗಿದ್ದನು. ಉಳಿದ ಇಬ್ಬರು ಅಧಿಕಾರಿಗಳು ಬಲೆಗೆ ಬಿದ್ದು ಬಂಧನಕ್ಕೆ ಒಳಗಾಗಿದ್ದಾರೆ.ರವಿಯ ಬಂಧನಕ್ಕೂ ಬಲೆ ಬೀಸಲಾಗಿದೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment