ಗುಂಡ್ಲುಪೇಟೆ ತಾಲೂಕು ಕಸಬಾ ಹೋಬಳಿ ಕಂದಾಯ ನಿರೀಕ್ಷಕರೊಬ್ಬರು ಕೃಷಿಯೇತರ ಭೂ ಪರಿವರ್ತನೆಗಾಗಿ 4 ಸಾವಿರ ರು ಲಂಚ ಸ್ವೀಕರಿಸುವ ಮುನ್ನ ಭ್ರಷ್ಟಾಚಾರ ನಿಗ್ರಹ ದಳದ (ACB)ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಕಂದಾಯ ನಿರೀಕ್ಷಕ ಶ್ರೀನಿವಾಸ ಮೂರ್ತಿ ಎಂಬುವವರು ಭೂ ಪರಿವರ್ತನೆಯ ಪರಿಶೀಲನೆಗಾಗಿ ಬಂದ ಅರ್ಜಿದಾರರೊಬ್ಬರ ಬಳಿ 4 ಸಾವಿರ ರು ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.
ಅರ್ಜಿದಾರರು ಈ ಕುರಿತಂತೆ ಚಾಮರಾಜನಗರ ACB ಅಧಿಕಾರಿಗಳಿಗೆ ದೂರು ನೀಡಿದ ಬಳಿಕ ಮೈಸೂರು ವಲಯದ ACB ಎಸ್ಪಿ V J ಸಜೀತ್ ಮಾರ್ಗದರ್ಶನದಲ್ಲಿ ಅಧಿಕಾರಿಗಳ ತಂಡ ಗುರುವಾರ ಕಾರ್ಯಾಚರಣೆ ನಡೆಸಿ ಕಂದಾಯ ಅಧಿಕಾರಿಯನ್ನು ಬಲೆಗೆ ಹಾಕಿಕೊಂಡರು.
ಅಧಿಕಾರಿ ಪಡೆದಿದ್ದ ಲಂಚದ ಹಣವೂ ಸೇರಿದಂತೆ ಆ ಅಧಿಕಾರಿಯನ್ನು ACB ಯವರು ವಶಕ್ಕೆ ಪಡೆದುಕೊಂಡಿದ್ದಾರೆ.
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
- ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
- ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ರಾಜೀನಾಮೆ
More Stories
ಮೈಸೂರು : ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ
ಗೃಹ ಬಳಕೆಯ ಸಿಲಿಂಡರ್ 50 ರು ಏರಿಕೆ- ಇಂದಿನಿಂದಲೇ ಹೊಸ ದರ ಜಾರಿ
DOLO 650 ಮಾತ್ರೆ ಉತ್ಪಾದಕ ಕಂಪನಿಗೆ ಶಾಕ್: ಬೆಂಗಳೂರು ಸೇರಿ 40 ಕಡೆ ಐಟಿ ದಾಳಿ