ನಿವೃತ್ತ ಶಿಕ್ಷಕ ವಿಜಯ್ ಕುಮಾರ್ ಎಂಬುವವರಿಂದ ರಜೆ ನಗದಿಕರಣ ಮಾಡಲು 15000 ಲಂಚದ ಹಣ ಸ್ವೀಕರಿಸುವ ವೇಳೆ ಚಾಮರಾಜನಗರ ಲೋಕಯುಕ್ತ ಅಧಿಕಾರಿಗಳುಬುಧವಾರ ಹನೂರಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಲೋಕಾಯುಕ್ತ ಬಲೆಗೆ ಸಿಕ್ಕಿಹಾಕಿಕೊಂಡಿದ್ದಾರೆ.
ಇಬ್ಬರ ಮೇಲು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈ ಗೊಂಡಿದ್ದಾರೆ.ಪ್ರತಾಪ್ ಸಿಂಹಗೆ ಶಾಕ್, ಒಡೆಯರಿಗೆ ಸಿಕ್ತು ಮೈಸೂರು ಟಿಕೆಟ್
ಲೋಕಾಯುಕ್ತ ಅಧಿಕಾರಿಗಳಾದ ಲೋಹಿತ್ ಕುಮಾರ್ ಮತ್ತು ಸಿಬ್ಬಂದಿಗಳು ದಾಳಿ ಮಾಡಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು