Karnataka

50 ಸಾವಿರ ಲಂಚ ಸ್ವೀಕಾರ : ಮಡಿಕೇರಿಯ ‘ಡಿಸಿಎಫ್’ ಲೋಕಾಯುಕ್ತ ಬಲೆಗೆ

ತನ್ನ ಅಧೀನ ಅಧಿಕಾರಿಯಿಂದ 50 ಸಾವಿರ ಲಂಚ ಪಡೆಯುತ್ತಿದ್ದ ಸಾಮಾಜಿಕ ಅರಣ್ಯ ವಿಭಾಗದ ಡಿಸಿಎಫ್ ಪೂರ್ಣಿಮಾ ಲೋಕಾಯುಕ್ತ ಬಲೆಗೆ ಹಾಕಿದೆ.

ಇಲಾಖೆಯಿಂದ 1.60 ಲಕ್ಷ ವೆಚ್ಚದಲ್ಲಿ 2 ಕಾಮಗಾರಿ ಕೈಗೊಳ್ಳಲಾಗಿತ್ತು, ಇದರಲ್ಲಿ ಶೇ 60 ರಷ್ಟು ಹಣವನ್ನು ನನಗೆ ನೀಡಬೇಕು ಎಂದು ಪೂರ್ಣಿಮಾ ತನ್ನ ಅಧೀನ ಅಧಿಕಾರಿಯನ್ನು ಪೀಡಿಸುತ್ತಿದ್ದರು.

ಈ ಕಾಮಗಾರಿಗೆ ಲಂಚ ಪಡೆಯದಿದ್ದರೂ 1 ಲಕ್ಷ ನೀಡಬೇಕು, ಇಲ್ಲವಾದಲ್ಲಿ ನಿನ್ನನ್ನು ಅಮಾನತು ಮಾಡುತ್ತೇನೆ ಎಂದು ಬೆದರಿಕೆಯೊಡ್ಡಿದ್ದರು.

ಈ ಸಂಬಂಧ 50 ಸಾವಿರ ಹಣವನ್ನು ಜೀಪಿನಲ್ಲಿ ಹಾಕುವಂತೆ ಪೂರ್ಣಿಮಾ ಸೂಚಿಸಿದ್ದರು ಅಧೀನ ಅಧಿಕಾರಿ ಹೇಳಿದ್ದಾರೆ.

ಈ ಅಧಿಕಾರಿಗೆ 50,000 ಹಣ ಹಾಕುವಾಗ ಲೋಕಾಯುಕ್ತ ಪೊಲೀಸರು ಪೂರ್ಣಿಮಾ ರನ್ನು ಬಂಧಿಸಿದ್ದಾರೆ.

ಪೂರ್ಣಿಮಾರನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ರಾಜ್ಯದಲ್ಲಿ 2007 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ : ಇಲ್ಲಿದೆ ಪೂರ್ಣ ಮಾಹಿತಿ

Team Newsnap
Leave a Comment

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024