ಮೊಬೈಲ್ ಕಳ್ಳರಿಂದ 1 ಲಕ್ಷ ರು ಲಂಚ ಸ್ವೀಕರಿಸುವ ಮುನ್ನ ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಪೋಲಿಸ್ ಠಾಣೆಯ ಎಸ್ ಐ ಸೌಮ್ಯ ಹಾಗೂ ಮುಖ್ಯ ಪೇದೆ ಜೆ ಪಿ ರೆಡ್ಡಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಲಂಚ ಸ್ವೀಕರಿಸುವ ವೇಳೆ ಎಸಿಬಿ ದಾಳಿ ಮಾಡಿದ್ದರಿಂದ ಪೇದೆ ಕುಮಾರ್ ಎಂಬಾತ ತಪ್ಪಿಸಿಕೊಳ್ಳಲು ಓಡಿ ಹೋಗಿದ್ದಾನೆ. ಈ ವೇಳೆ ಪೇದೆ ಕುಮಾರ್ ಕಾಲು ಮುರಿದುಕೊಂಡಿದ್ದಾನೆ.
ಕಳ್ಳರಿಂದಲೇ 1 ಲಕ್ಷ ರು ಲಂಚ ಕೇಳಿದ್ದು ನಿಜ ಎಂದು ಒಪ್ಪಿಕೊಂಡು ಡೀಲ್ ಕುದುರಿಸಿದ ಆರೋಪದಲ್ಲಿ ಎಸ್ ಐ ಸೌಮ್ಯ , ಮುಖ್ಯ ಪೇದೆ ಜೆ ಪಿ ರೆಡ್ಡಿ ಹಾಗೂ ಕುಮಾರ್ ಎಸಿಬಿ ಪೋಷಕರು ಬಂಧಿಸಿದ್ದಾರೆ.
ಎಸಿಪಿ ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು