ಸುಮಾರು 80 ಅಡಿ ಎತ್ತರದ ತುಂಗಾಭದ್ರಾ ಸೇತುವೆಯಿಂದ ಕಾರ್ ಕೆಳಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಬಳಿ ಸಂಭವಿಸಿದೆ.
ಈ ಘಟನೆಯಲ್ಲಿ ಹರ್ಷಿತ್ (27)ಎಂ ಕಾರ್ ಚಾಲಕ ಸಾವನ್ನಪ್ಪಿದ್ದಾರೆ.ವ
ಗೊಲ್ಲರಹಟ್ಟಿಯಿಂದ ಹೊನ್ನಾಳಿಗೆ ತೆರಳುವ ವೇಳೆ ಇಕೋಸ್ಟೋರ್ಸ್ಟ್ ಕಾರ್ ಸೇತುವೆಯಿಂದ ಕೆಳಗೆ ಬಿದ್ದಿದೆ.
ಅಪಘಾತಕ್ಕೆ ಕಾರಣ ಏನೆಂಬುದು ತಿಳಿದುಬಂದಿಲ್ಲ.
ಈ ಕಾರು 80 ಅಡಿಯಿಂದ ಬಿದ್ದ ರಭಸಕ್ಕೆ ಕಾರ್ ನುಜ್ಜುಗುಜ್ಜಾಗಿದೆ. ಹೊನ್ನಾಳಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು