ಕಂದಾಯ ಸಚಿವ ಆರ್. ಅಶೋಕ ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿ, ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ನಂತರ 34 ದಿನಗಳ ಒಳಗೆ ಖಾತೆ ಬದಲಾವಣೆ ಮಾಡಬೇಕೆಂಬ ನಿಯಮವಿದೆ. ಈ ನಿಯಮ ಪಾಲನೆ ಆಗುತ್ತಿಲ್ಲ. ಇದರಿಂದ ಖರೀದಿದಾರರಿಗೆ ಸಮಸ್ಯೆಯಾಗುತ್ತಿದೆ ಎಂದರು.ನಾಗಮಂಗಲದಲ್ಲಿ ಹಿಂದೂ ಅಪ್ರಾಪ್ತ ಬಾಲಕಿ ಲೌವ್ ಜಿಹಾದ್ ಬಲೆಗೆ – ಮುಸ್ಲಿಂಗೆ ಮತಾಂತರವಾದರೆ ಮದುವೆ
ಖಾತೆ ಆಗದೇ ಹೋದರೆ ಬ್ಯಾಂಕುಗಳಿಂದ ತ್ವರಿತವಾಗಿ ಸಾಲ ಪಡೆಯಲು ಆಗುತ್ತಿಲ್ಲ. ಇದನ್ನು ಪರಿಗಣಿಸಿ ಸ್ಥಿರಾಸ್ತಿ ಮಾರಾಟ ಕ್ರಯ ಪತ್ರಗಳು ನೋಂದಣಿಯಾದ 7 ದಿನಗಳ ಒಳಗೆ ಖಾತೆ ಬದಲಾವಣೆ ಮತ್ತು ಪಹಣಿ ಬದಲಾವಣೆ ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದರು.
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
This website uses cookies.
Leave a Comment