Karnataka

ಆಸ್ತಿ ಖರೀದಿಸಿದ 7 ದಿನದಲ್ಲೇ ಖಾತೆ ಬದಲಾವಣೆ ಕಡ್ಡಾಯ : ಸಚಿವ ಆರ್ ಅಶೋಕ್

ರಾಜ್ಯದಲ್ಲಿ ಸ್ಥಿರಾಸ್ತಿ ಮಾರಾಟ ಕ್ರಯ ಪತ್ರ ನೋಂದಣಿಯಾದ 7 ದಿನಗಳೊಳಗೆ ಖರೀದಿದಾರರ ಹೆಸರಿಗೆ ಖಾತೆ ಮತ್ತು ಪಹಣಿ ಬದಲಾವಣೆ ಮಾಡಲು ಸರ್ಕಾರ ಸೂಚಿಸಿದೆ.

ಕಂದಾಯ ಸಚಿವ ಆರ್. ಅಶೋಕ ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿ, ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ನಂತರ 34 ದಿನಗಳ ಒಳಗೆ ಖಾತೆ ಬದಲಾವಣೆ ಮಾಡಬೇಕೆಂಬ ನಿಯಮವಿದೆ. ಈ ನಿಯಮ ಪಾಲನೆ ಆಗುತ್ತಿಲ್ಲ. ಇದರಿಂದ ಖರೀದಿದಾರರಿಗೆ ಸಮಸ್ಯೆಯಾಗುತ್ತಿದೆ ಎಂದರು.ನಾಗಮಂಗಲದಲ್ಲಿ ಹಿಂದೂ ಅಪ್ರಾಪ್ತ ಬಾಲಕಿ ಲೌವ್ ಜಿಹಾದ್ ಬಲೆಗೆ – ಮುಸ್ಲಿಂಗೆ ಮತಾಂತರವಾದರೆ ಮದುವೆ

ಖಾತೆ ಆಗದೇ ಹೋದರೆ ಬ್ಯಾಂಕುಗಳಿಂದ ತ್ವರಿತವಾಗಿ ಸಾಲ ಪಡೆಯಲು ಆಗುತ್ತಿಲ್ಲ. ಇದನ್ನು ಪರಿಗಣಿಸಿ ಸ್ಥಿರಾಸ್ತಿ ಮಾರಾಟ ಕ್ರಯ ಪತ್ರಗಳು ನೋಂದಣಿಯಾದ 7 ದಿನಗಳ ಒಳಗೆ ಖಾತೆ ಬದಲಾವಣೆ ಮತ್ತು ಪಹಣಿ ಬದಲಾವಣೆ ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದರು.

Team Newsnap
Leave a Comment
Share
Published by
Team Newsnap

Recent Posts

ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಮೈಸೂರು : ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌… Read More

April 29, 2024

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024

ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ

ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More

April 28, 2024

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024