ಅನೇಕ ವರ್ಷಗಳಿಂದ ರಾಜ್ಯದಲ್ಲಿ ಶಿಕ್ಷಕರ ಕೊರತೆ ಇದೆ. ಇದಕ್ಕಾಗಿ 12 ಸಾವಿರ ಶಿಕ್ಷಕರ ನೇಮಕಕ್ಕೆ ಆದೇಶ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮಂಡ್ಯದಲ್ಲಿ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ನಾಗೇಶ್ ಶಿಕ್ಷಕರ ನೇಮಕಾತಿ ಮಾಡಲು ಸಧ್ಯದಲ್ಲೇ ನೋಟಿಫಿಕೇಷನ್ ಮಾಡಲಾಗುವುದು ಎಂದರು
ಶಾಲಾಕೊಠಡಿಗಳ ಕೊರತೆಯನ್ನೂ ಸರಿಪಡಿಸಲಿದ್ದೇವೆ. ಮುಂದಿನ ಶೈಕ್ಷಣಿಕ ವಷ೯ದ ಒಳಗಾಗಿ ಎಲ್ಲವನ್ನೂ ಅನುಷ್ಟಾನಕ್ಕೆ ತರಲಿದ್ದೇವೆ ಎಂದು ಹೇಳಿದರು.
ಶಾಲಾ ಮಕ್ಕಳಿಗೆ ಮೊಟ್ಟೆ ತಿನ್ನಲು ಒತ್ತಡ ಹೇರುವುದಿಲ್ಲ. ಮಕ್ಕಳು ಅಪೌಷ್ಟಿಕತೆಯಿಂದ ಒದ್ದಾಡುತ್ತಿದ್ದಾರೆ. ತಜ್ಞರ ಸಲಹೆಯ ಮೇರೆಗೆ ನಾವು ವಿದ್ಯಾರ್ಥಿಗಳಿಗೆ ಮೊಟ್ಟೆಯನ್ನು ನೀಡಲು ನಿರ್ಧರಿಸಿದ್ದೇವೆ. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣನ್ನು ನೀಡುತ್ತೇವೆ. ಹೀಗೆ ಪ್ರೋಟಿನ್ಯುಕ್ತ ಆಹಾರಗಳನ್ನು ಆಯ್ಕೆ ಮಾಡಿದ್ದು, ತಜ್ಞರ ಒಪ್ಪಿಗೆಯ ಬಳಿಕ ಮುಂದಿನ ದಿನಗಳಲ್ಲಿ ಜಾರಿಗೆ ತರಲಿದ್ದೇವೆ ಎಂದರು.
ಕೊರೋನಾ ಹೆಚ್ಚಾಗಿಲ್ಲ. ಕೊರೋನಾ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪಾಸಿಟಿವ್ ಬಂದಿರುವ ಮಕ್ಕಳು ಆರೋಗ್ಯವಾಗಿದ್ದಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಶಾಲಾ-ಕಾಲೇಜುಗಳನ್ನು ಮುಚ್ಚುವುದಿಲ್ಲ ಎಂದು ತಿಳಿಸಿದರು.
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
This website uses cookies.
Leave a Comment