ನಿಮ್ಮನ್ನು ನೋಡುವ ಆತುರದಲ್ಲಿ ಬಸ್ ನಿಂದ ನೆಗೆದು ಬಿದ್ದು ಹಲ್ಲು ಮುರಿದು ಕೊಂಡಿದ್ದೇನೆ. ನನಗೆ ನಮ್ಮ ಖರ್ಚಿನಲ್ಲಿ ಹಲ್ಲು ಕಟ್ಟಿಸಿಕೊಡಿ ಎಂದು
ಚನ್ನರಾಯಪಟ್ಟಣ ತಾಲೂಕಿನ ಕೊತ್ತನಘಟ್ಟ ಜೆಡಿಎಸ್ ಕಾರ್ಯಕರ್ತನೊಬ್ಬ ಶಾಸಕರಿಗೆ ಪತ್ರ ಬರೆದಿದ್ದಾರೆ.

ಚನ್ನರಾಯಪಟ್ಟಣ ಜೆಡಿಎಸ್ ಶಾಸಕ ಸಿ.ಎನ್ ಬಾಲಕೃಷ್ಣರಿಗೆ ಅಣ್ಣಪ್ಪ ಎಂಬುವವರು ಶಾಸಕರಿಗೆ ಪತ್ರ ಬರೆದಿರುವುದು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
ನಾನು ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ನನ್ನ ಪಕ್ಷಕ್ಕಾಗಿ ನಾನು ಪ್ರಾಣವನ್ನೂ ಕೊಡಲೂ ಸಿದ್ಧನಿದ್ದೇನೆ. ಶಾಸಕರೇ ಕೆಲ ವರ್ಷಗಳ ಹಿಂದೆ ನಾನು ಬಸ್ಸಿನಲ್ಲಿ ಹೋಗುತ್ತಿದ್ದ ವೇಳೆ ರಸ್ತೆಯಲ್ಲಿ ನೀವು ನಿಂತಿದ್ದಿರಿ. ನಿಮ್ಮನ್ನು ನೋಡುವ ಆತುರದಲ್ಲಿ ನಾನು ಚಲಿಸುತ್ತಿದ್ದ ಬಸ್ನಿಂದ ನೆಗೆದಿದ್ದೆ, ಇದು ನಿಮಗೆ ಗೊತ್ತಿರುವ ವಿಚಾರ. ಆ ವೇಳೆ ನನ್ನ ಹಲ್ಲುಗಳನ್ನು ಕಳೆದುಕೊಂಡಿದ್ದೆ. ಆದ್ದರಿಂದ ತಾವು ದಯಮಾಡಿ ನನಗೆ ಹಲ್ಲು ಕಟ್ಟಿಸಿಕೊಡಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ವಿನಂತಿಸಿಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ