ನಿಮ್ಮನ್ನು ನೋಡುವ ಆತುರದಲ್ಲಿ ಬಸ್ ನಿಂದ ನೆಗೆದು ಬಿದ್ದು ಹಲ್ಲು ಮುರಿದು ಕೊಂಡಿದ್ದೇನೆ. ನನಗೆ ನಮ್ಮ ಖರ್ಚಿನಲ್ಲಿ ಹಲ್ಲು ಕಟ್ಟಿಸಿಕೊಡಿ ಎಂದು
ಚನ್ನರಾಯಪಟ್ಟಣ ತಾಲೂಕಿನ ಕೊತ್ತನಘಟ್ಟ ಜೆಡಿಎಸ್ ಕಾರ್ಯಕರ್ತನೊಬ್ಬ ಶಾಸಕರಿಗೆ ಪತ್ರ ಬರೆದಿದ್ದಾರೆ.
ಚನ್ನರಾಯಪಟ್ಟಣ ಜೆಡಿಎಸ್ ಶಾಸಕ ಸಿ.ಎನ್ ಬಾಲಕೃಷ್ಣರಿಗೆ ಅಣ್ಣಪ್ಪ ಎಂಬುವವರು ಶಾಸಕರಿಗೆ ಪತ್ರ ಬರೆದಿರುವುದು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
ನಾನು ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ನನ್ನ ಪಕ್ಷಕ್ಕಾಗಿ ನಾನು ಪ್ರಾಣವನ್ನೂ ಕೊಡಲೂ ಸಿದ್ಧನಿದ್ದೇನೆ. ಶಾಸಕರೇ ಕೆಲ ವರ್ಷಗಳ ಹಿಂದೆ ನಾನು ಬಸ್ಸಿನಲ್ಲಿ ಹೋಗುತ್ತಿದ್ದ ವೇಳೆ ರಸ್ತೆಯಲ್ಲಿ ನೀವು ನಿಂತಿದ್ದಿರಿ. ನಿಮ್ಮನ್ನು ನೋಡುವ ಆತುರದಲ್ಲಿ ನಾನು ಚಲಿಸುತ್ತಿದ್ದ ಬಸ್ನಿಂದ ನೆಗೆದಿದ್ದೆ, ಇದು ನಿಮಗೆ ಗೊತ್ತಿರುವ ವಿಚಾರ. ಆ ವೇಳೆ ನನ್ನ ಹಲ್ಲುಗಳನ್ನು ಕಳೆದುಕೊಂಡಿದ್ದೆ. ಆದ್ದರಿಂದ ತಾವು ದಯಮಾಡಿ ನನಗೆ ಹಲ್ಲು ಕಟ್ಟಿಸಿಕೊಡಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ವಿನಂತಿಸಿಕೊಂಡಿದ್ದಾರೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment