ಕೊಡಗು ಜಿಲ್ಲೆಯಲ್ಲಿ ಮಳೆಯಿಂದಾಗಿ ಹಾನಿಗೊಳಗಾಗಿರುವ ವಿವಿಧ ಪ್ರದೇಶಗಳಿಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎರಡು ದಿನಗಳ ಕಾಲ ಭೇಟಿ ನೀಡಿ ಪರಿಶೀಲನೆ ನಡೆಸಲು ಮಡಿಕೇರಿಗೆ ಹೋಗಿದ್ದಾರೆ.ಇದನ್ನು ಓದಿ –ಮಹಾರಾಷ್ಟ್ರ ಸಮುದ್ರ ತಟದಲ್ಲಿ ಟೆರರ್ : ಬೋಟ್ಗಳಲ್ಲಿ ಭಾರೀ ಶಸ್ತ್ರಾಸ್ತ್ರ ಪತ್ತೆ
ಇಂದು ಬೆಳಗ್ಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಘೇರಾವ್ ಹಾಕಿದ್ದರು. ಈಗ ಸಿದ್ದರಾಮಯ್ಯರ ಕಾರಿನತ್ತ ಮೊಟ್ಟೆ ಎಸೆಯಲಾಗಿತ್ತು. ಎಸೆದ ಮೊಟ್ಟೆ ಸಿದ್ದರಾಮಯ್ಯರಿದ್ದ ಕಾರಿಗೆ ಬೀಳಲಿಲ್ಲ.
ಇದೇ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದಗಳು ನಡೆದಿವೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು