ಬೆಂಗಳೂರಿನಲ್ಲಿ ಹಿರಿಯರ ಸಮ್ಮುಖದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿ, ಕಳೆದ ನಾಲ್ಕು ತಿಂಗಳಿನಿಂದಲೂ ನಡೆಯುತ್ತಿದ್ದ ಜಟಾಪಟಿಗೆ ಅಧಿಕೃತವಾಗಿ ತೆರೆ ಬಿದ್ದಿದೆ.ಶಾಸಕ ಪುಟ್ಟರಾಜು ಬೆದರಿಕೆಗೆ ಬೆಚ್ಚಿ ಬಿದ್ದ ಸಂಸದ – ಹಾಳಾದ ಹಳ್ಳಿಗಳ ರಸ್ತೆ ರಿಪೇರಿಗೂ ಅಸ್ತು
ನಿರ್ದೇಶಕ ಪಿ. ಶೇಷಾದ್ರಿ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಅನಿರುದ್ಧ್, ಕಿರುತೆರೆ ನಿರ್ಮಾಪಕ ಆರೂರು ಜಗದೀಶ್, ಕಿರುತೆರೆ ನಿರ್ಮಾಪಕರು, ನಿರ್ದೇಶಕರು, ಕರ್ನಾಟಕ ಟೆಲಿವಿಜನ್ ಅಸೋಸಿಯೇಷನ್ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು