ಕಿರುತೆರೆಯ ನಟ ಯಲಹಂಕ ಬಾಲಾಜಿ ಕೆಲ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ನಿರ್ದೇಶಕ ಟಿ.ಎನ್. ಸೀತಾರಾಮ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಈ ಸಂಗತಿ ಬರೆದುಕೊಂಡಿದ್ದಾರೆ.
ಸೀತಾರಾಮ್ ಅವರ ಬಹುತೇಕ ಧಾರಾವಾಹಿಗಳಲ್ಲಿ ಬಾಲಾಜಿ ನಟಿಸುತ್ತಿದ್ದರು ಎಂದು ನೆನಪಿಸಿಕೊಂಡಿದ್ದಾರೆ.
ಕನ್ನಡದ ಅತ್ಯಂತ ಜನಪ್ರಿಯ ಧಾರಾವಾಹಿಗಳಾದ ಮಾಯಾಮೃಗದಿಂದ ಮಗಳು ಜಾನಕಿವರೆಗೂ ಸೀತಾರಾಮ್ ಧಾರಾವಾಹಿಗಳಲ್ಲಿ ಬಾಲಾಜಿ ನಟಿಸಿದ್ದರು.
ಕೆಆರ್ ಎಸ್ ನಲ್ಲಿ ಕಾವೇರಿ ಮಾತೆಗೆ ಬಾಗೀನ ಸಮರ್ಪಿಸಿದ ಸಿಎಂ ಬೊಮ್ಮಾಯಿ
ರಂಗಭೂಮಿ ಮತ್ತು ಚಲನಚಿತ್ರಗಳಲ್ಲೂ ಅವರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಅಗಲಿದ ನಟನಿಗೆ ಕಂಬನಿ ಮಿಡಿದಿರುವ ಸೀತಾರಾಮ್ ‘ಅತ್ಯಂತ ಹೃದಯವಂತ ಗೆಳೆಯ. ಎಲ್ಲಾ ಕಷ್ಟಗಳಲ್ಲೂ, ಸಂತೋಷಗಳಲ್ಲೂ ಜತೆಗೆ ಇರುತ್ತಿದ್ದ ಮನುಷ್ಯ. ಇಡೀ ಬದುಕಿನುದ್ದಕ್ಕೂ ಕಷ್ಟ ಕಂಡಿದ್ದರೂ, ನಗುತ್ತಾ ಬದುಕಿದ ಗೆಳೆಯ.
ಬಾಲಾಜಿ ಇನ್ನಿಲ್ಲ ಎಂದು ನೆನಪಿಸಿಕೊಂಡರೆ ಅಪಾರ ಸಂಕಟವಾಗುತ್ತದೆ’ ಎಂದು ಟಿ.ಎನ್.ಸೀರಾತಾಮ್ ಸ್ಮರಿಸಿಕೊಂಡಿದ್ದಾರೆ.
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
This website uses cookies.
Leave a Comment