ನೆರೆಯ ಗೋವಾದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಾಸ್ಯ ನಟ ಚಿಕ್ಕಣ್ಣ ಸೌಹಾದ೯ ಭೇಟಿಯಾದರು
ರಾಜಕೀಯ ಕಾರಣದಿಂದ ಗೋವಾಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ್ದರೆ, ಹಾಸ್ಯ ನಟ ಚಿಕ್ಕಣ್ಣ ಶೂಟಿಂಗ್ ಹಿನ್ನೆಲೆಯಲ್ಲಿ ಗೋವಾಕ್ಕೆ ತೆರಳಿದ್ದರು.
ಈ ನಡುವೆ ಆಕಸ್ಮಿಕವಾಗಿ ಇಬ್ಬರದ್ದೂ ಭೇಟಿಯಾಗಿದೆ. ಸಿದ್ದರಾಮಯ್ಯರನ್ನು ನೋಡುತ್ತಲೇ ಅವರ ಬಳಿ ಬಂದ ಚಿಕ್ಕಣ್ಣ ಆತ್ಮೀಯವಾಗಿ ಮಾತನಾಡಿದ್ದಾರೆ.
ಸಿದ್ದರಾಮಯ್ಯ ಕೂಡ ನಗುಮೊಗದಿಂದಲೇ ಚಿಕ್ಕಣ್ಣ ಅವರನ್ನು ಮಾತನಾಡಿಸಿದರು.
ಆದರೆ, ಈ ಭೇಟಿ ಆಗಿರೋದು ಎಲ್ಲಿ? ಅನ್ನೋದರ ಬಗ್ಗೆ ಮಾಹಿತಿಯನ್ನು ಸದ್ಯಕ್ಕೆ ಸಿದ್ದರಾಮಯ್ಯ ನೀಡಿಲ್ಲ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು