ನೆರೆಯ ಗೋವಾದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಾಸ್ಯ ನಟ ಚಿಕ್ಕಣ್ಣ ಸೌಹಾದ೯ ಭೇಟಿಯಾದರು
ರಾಜಕೀಯ ಕಾರಣದಿಂದ ಗೋವಾಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ್ದರೆ, ಹಾಸ್ಯ ನಟ ಚಿಕ್ಕಣ್ಣ ಶೂಟಿಂಗ್ ಹಿನ್ನೆಲೆಯಲ್ಲಿ ಗೋವಾಕ್ಕೆ ತೆರಳಿದ್ದರು.
ಈ ನಡುವೆ ಆಕಸ್ಮಿಕವಾಗಿ ಇಬ್ಬರದ್ದೂ ಭೇಟಿಯಾಗಿದೆ. ಸಿದ್ದರಾಮಯ್ಯರನ್ನು ನೋಡುತ್ತಲೇ ಅವರ ಬಳಿ ಬಂದ ಚಿಕ್ಕಣ್ಣ ಆತ್ಮೀಯವಾಗಿ ಮಾತನಾಡಿದ್ದಾರೆ.
ಸಿದ್ದರಾಮಯ್ಯ ಕೂಡ ನಗುಮೊಗದಿಂದಲೇ ಚಿಕ್ಕಣ್ಣ ಅವರನ್ನು ಮಾತನಾಡಿಸಿದರು.
ಆದರೆ, ಈ ಭೇಟಿ ಆಗಿರೋದು ಎಲ್ಲಿ? ಅನ್ನೋದರ ಬಗ್ಗೆ ಮಾಹಿತಿಯನ್ನು ಸದ್ಯಕ್ಕೆ ಸಿದ್ದರಾಮಯ್ಯ ನೀಡಿಲ್ಲ.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
Leave a Comment