ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್ ವಾದಿಸಿದರೆ, ಸರ್ಕಾರದ ಪರವಾಗಿ ಎಸ್.ಪಿ.ಪಿ. ಪ್ರಸನ್ನ ಕುಮಾರ್ ಪ್ರಬಲ ವಾದ ಮಂಡಿಸಿದರು. ವಾದ, ಪ್ರತಿವಾದಗಳ ನಂತರ, ಹೈಕೋರ್ಟ್ ತಮ್ಮ ಅಂತಿಮ ತೀರ್ಪನ್ನು ಕಾಯ್ದಿರಿಸಿದ್ದು, ತೀರ್ಪು ನೀಡುವವರೆಗೆ ದರ್ಶನ್ಗೆ ಮಧ್ಯಂತರ ಜಾಮೀನನ್ನು ವಿಸ್ತರಿಸುವಂತೆ ಆದೇಶಿಸಿದೆ.
ಇದನ್ನು ಓದಿ –ಪ್ರೊ.ವಿ.ಕೆ.ನಟರಾಜ್ ನಿಧನ
ಹೈಕೋರ್ಟ್, ಡಿಸೆಂಬರ್ 11 ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈ ಸಂದರ್ಭದಲ್ಲಿ, ದರ್ಶನ್ಗೆ ಶಸ್ತ್ರಚಿಕಿತ್ಸೆ ನಡೆಯುತ್ತಿರುವ ಬಗ್ಗೆ ವಕೀಲರು ಕೋರ್ಟ್ಗೆ ಮಾಹಿತಿ ನೀಡಿದ್ದರು. ಇದೀಗ, ಜಾಮೀನು ಕುರಿತು ಅಂತಿಮ ತೀರ್ಪು ಪ್ರಕಟಿಸುವವರೆಗೂ ಮಧ್ಯಂತರ ಜಾಮೀನನ್ನು ವಿಸ್ತರಿಸುವ ಮೂಲಕ ನಟ ದರ್ಶನ್ಗೆ ತಾತ್ಕಾಲಿಕ ಶಾಂತಿ ಒದಗಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು