filmy

ಗೋವಾದಲ್ಲಿ ಅವಘಡ : ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು : ಬೆಂಗಳೂರಿಗೆ ಏರ್ ಲಿಪ್ಟ್

ಗೋವಾದ ಸಮುದ್ರ ತಟದಲ್ಲಿ ಮರಳ ಮೇಲೆ ಕುತ್ತಿಗೆ ಇಟ್ಟು ಉಲ್ಟಾ ಹೊಡೆಯವ ವೇಳೆ (ಸೋಮರ್ ಸಾಲ್ಟ್ ) ನಟ ದಿಗಂತ್. ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ

ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಅವರನ್ನು ಬೆಂಗಳೂರಿಗೆ ಏರ್ ಲಿಪ್ಟ್ ಮಾಡಲಾಗಿದೆ ಕುಟುಂಬ ಸದಸ್ಯರ ಜೊತೆ ಪ್ರವಾಸಕ್ಕೆ ಹೋಗಿರುವ ವೇಳೆ ಈ ಘಟನೆ ಸಂಭವಿಸಿದೆ 7.5ಸಾವಿರ ಲಂಚ ಸ್ವೀಕರಿಸಿದ ಚಾಮರಾಜನಗರ PWD ಕಚೇರಿಯ ದ್ವಿತೀಯ ದರ್ಜೆ ಗುಮಾಸ್ತ ACB ಬಲೆಗೆ

ಮರಳಿನ ಮೇಲೆ ಆಟ ಆಡುತ್ತಿದ್ದ ದಿಗಂತ್ ಇದ್ದಕ್ಕಿದ್ದಂತೆ ಕುತ್ತಿಗೆಯ ಮೂಲಕ ಪಲ್ಟಿ ಹೊಡೆದಾಗ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ಕುಟುಂಬ ಮೂಲಗಳು ಹೇಳಿವೆ

7.5ಸಾವಿರ ಲಂಚ ಸ್ವೀಕರಿಸಿದ ಚಾಮರಾಜನಗರ PWD ಕಚೇರಿಯ ದ್ವಿತೀಯ ದರ್ಜೆ ಗುಮಾಸ್ತ ACB ಬಲೆಗೆ

ಚಾಮರಾಜನಗರ ಲೋಕೊಪಯೋಗಿ ಇಲಾಖೆ SDA ಯೊಬ್ಬರು 7.5 ಸಾವಿರ ಲಂಚ ಸ್ವೀಕರಿಸುವ ವೇಳೆ ACB ಪೋಲಿಸರ ಬಲೆಗೆ ಬಿದ್ದಿದ್ದಾರೆ

SDA ಗೋವಿಂದಯ್ಯ ಎಂಬುವವರು ಲೈಸನ್ಸ್ ನೀಡುವ ಸಲುವಾಗಿ ಚಾಮರಾಜನಗರದ ಮಹೇಶ್ ಎಂಬುವವರ ಬಳಿ 7.5 ಸಾವಿರ ರು ಗೆ ಬೇಡಿಕೆ ಇಟ್ಟಿದ್ದರು

ಈ ಸಂಗತಿಯನ್ನು ಮಹೇಶ್ ಎಸಿಬಿ ಅಧಿಕಾರಿಗಳ ಗಮನಕ್ಕೆ ತಂದ ನಂತರ ACB SP ಸಜಿತ್ ಅವರ ಮಾರ್ಗದರ್ಶನದಲ್ಲಿ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ಲಂಚಕೋರ ನೌಕರನ್ನು. ಬಲೆಗೆ ಹಾಕಿಕೊಂಡರು

ನೌಕರ ಗೋವಿಂದಯ್ಯ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ

Team Newsnap
Leave a Comment

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024