ಚಿತ್ರೀಕರಣದ ವೇಳೆಯಲ್ಲಿ ನಟ ಪ್ರಕಾಶ್ ರಾಜ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿರುವ ಘಟನೆ ಚೆನ್ನೈ ನಲ್ಲಿ ನಡೆದಿದೆ.
ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ನಟ ಪ್ರಕಾಶ್ ಚಿತ್ರೀಕರಣದ ವೇಳೆಯಲ್ಲಿ ಸಣ್ಣ ಗಾಯವಾಗಿದೆ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ.
ಹೈದರಾಬಾದ್ ನ ಆಸ್ಪತ್ರೆಯಲ್ಲಿನ ನನ್ನ ಸ್ನೇಹಿತ ಡಾ.ಗುರುವರೆಡ್ಡಿ ಸರ್ಜರಿ ಮಾಡಿದ್ದಾರೆ. ಯಾವುದೇ ಪ್ರಾಣಾಪಾಯವಿಲ್ಲ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಧನುಷ್ ಅವರ ಮುಂಬರುವ ಚಿತ್ರದಲ್ಲಿ ತಿರುಚ್ಚಿತ್ರಂಬಲಮ್ ಎಂಬ ಮಿತ್ರಾನ್ ಜವಾಹರ್ ಅವರೊಂದಿಗೆ ಪ್ರಮುಖ ಪಾತ್ರ ವಹಿಸಲು ಪ್ರಕಾಶ್ ರಾಜ್ ನಟಿಸಿದ್ದರು. ಈ ಚಿತ್ರದ ಶೂಟಿಂಗ್ ನಲ್ಲಿ ಭಾಗವಹಿಸಿದ್ದಂತ ವೇಳೆಯಲ್ಲಿ ಚೆನ್ನೈನಲ್ಲಿ ಅವರ ಕೈಗೆ ಗಂಭೀರವಾಗಿ ಗಾಯವಾಗಿರೋದಾಗಿ ತಿಳಿದು ಬಂದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು