ಶನಿವಾರ ಮಧ್ಯಾಹ್ನ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟ ಶರಪಂಜರ ಶಿವರಾಂ ಅಂತ್ಯಕ್ರಿಯೆ ಭಾನುವಾರ ಬನಶಂಕರಿ ಚಿತಾಗಾರದಲ್ಲಿ ನೆರವೇರಿತು.
ನಟ ಶಿವರಾಂ ಪಾರ್ಥೀವ ಶರೀರವನ್ನು ಇಂದು ಬೆಳಿಗ್ಗೆ ರವೀಂದ್ರ ಕಲಾಕ್ಷೇತ್ರದಿಂದ ತ್ಯಾಗರಾಜ ನಗರದಲ್ಲಿನ ಶಿವರಾಂ ಮನೆಗೆ ತರಲಾಗಿತ್ತು .
ಇಲ್ಲಿ ಕುಟುಂಬಸ್ಥರು ಬ್ರಾಹ್ಮಣದ ಯಜುರ್ವೇದ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳ ಕಾರ್ಯಗಳನ್ನು ನೆರವೇರಿಸಿದರು.
ನಂತರ ಬನಶಂಕರಿ ಚಿತಾಗಾರದಲ್ಲಿ ಪೊಲೀಸರ ಸಕಾ೯ರಿ ಗೌರವದೊಂದಿಗೆ ಅಂತ್ಯಕ್ರಿಯೆಯನ್ನು ಮಾಡಲಾಯಿತು.
ಅಂತ್ಯಕ್ರಿಯೆಯಲ್ಲಿ ಚಿತ್ರರಂಗದ ಗಣ್ಯಾತಿಗಣ್ಯರು ಮತ್ತು ರಾಜಕಾರಣಿಗಳು ಸೇರಿದಂತೆ ಅಪಾರ ಅಭಿಮಾನಿಗಳು ಭಾಗವಹಿಸಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್