ಜಾನ್ವಿ ಕಪೂರ್ ಅನಂತ್ ಅಂಬಾನಿ, ರಾಧಿಕಾ ಮದುವೆಯ ಬಳಿಕ ಚೆನ್ನೈಗೆ ತೆರಳಿ ಅಲ್ಲಿನ ಕುಟುಂಬಸ್ಥರ ಮನೆಗೆ ಭೇಟಿ ನೀಡಿದ್ದ ವೇಳೆ ಫುಡ್ ಪಾಯ್ಸನ್ ಆಗಿದ್ದು, ನಟಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಇದನ್ನು ಓದಿ –ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ : ಟೆಂಡರ್ ಇಲ್ಲದೆ 400 ಕೋಟಿ ಕಾಮಗಾರಿ
ಚೆನ್ನೈನಲ್ಲಿ ಸೇವಿಸಿದ ಆಹಾರದಿಂದಲೇ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಲ್ಲಿರುವಾಗಲೇ ನಟಿ ಕುಸಿದು ಬಿದ್ದಿದ್ದರು ಎನ್ನಲಾಗಿದ್ದು , ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಕ್ಕೆ ನಟಿ ಚೇತರಿಕೊಂಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು