ತೆಲುಗಿನ ನಟನೊಬ್ಬ ಜಯಂತಿಗೆ ಕಪಾಳ ಮೋಕ್ಷ ಮಾಡಿದ ಘಟನೆಯನ್ನು ಹಿರಿಯ ನಟಿ ಲಕ್ಷ್ಮೀ ನೆನಪಿಸಿಕೊಂಡರು.
ಜಯಂತಿ ನಿಧನಕ್ಕೆ ಸಂತಾಪ ಸೂಚಿಸಿ ಮಾತನಾಡಿದ ಲಕ್ಷ್ಮೀ
ಜಯಂತಿಗೆ ತಾಳ್ಮೆ ಜಾಸ್ತಿ ಇತ್ತು. ಎಂದಿಗೂ ಕೋಪ ಮಾಡಿಕೊಂಡವರಲ್ಲ.
ಒಂದು ಘಟನೆ ನನಗೆ ಇನ್ನೂ ನೆನಪಿದೆ. ತೆಲುಗು ಸಿನಿಮಾದ ಶೂಟಿಂಗ್ ಒಂದನ್ನು ಮುಗಿಸಿ ಅವರು ಬೆಂಗಳೂರಿಗೆ ಬರ್ಬೇಕಿತ್ತು.
ಊಟದ ವೇಳೆ ಇಬ್ಬರೂ ಮೀಟ್ ಮಾಡಿದ್ವಿ. ಇನ್ನೊಂದು ಸಿನಿಮಾ ಶೂಟ್ಗೆ ಹೋಗಬೇಕು.. ಹೀರೋ, ನಿರ್ಮಾಪಕಗೆ ತುಂಬಾ ಕೋಪ ಏನು ಮಾಡೋದು ಎಂದರು.
ಅದು ಕ್ಲೈಮ್ಯಾಕ್ಸ್ ಶೂಟ್ ಅಲ್ವಾ.. ಇವರಿಗೆ ಹೇಳಿ ಹೊರಡಿ ಎಂದು ಹೇಳಿದ್ದೆ. ನಾನು ಆತನ ಹೆಸರು ಹೇಳೋದಿಲ್ಲ. ಕೆಲವು ಹೊತ್ತಿನಲ್ಲೇ ಆತ ಬಂದು ಜಯಂತಿ ಅಮ್ಮನಿಗೆ ಹೊಡೆದುಬಿಟ್ಟಿದ್ದಾರೆ ಅಂತ ನನಗೆ ಹೇಳಿದರು ನನಗಿಂತಲೂ ಚಿಕ್ಕವಯಸ್ಸಿನವನು ಅಂತ ಜಯಂತಿ ಅಮ್ಮ ಸುಮ್ಮನಾಗಿಬಿಟ್ಟರು.
ಜಯಂತಿ ಜೀವನದಲ್ಲಿ ಅಷ್ಟಾಗಿ ಖುಷಿಯಾಗಿರಲಿಲ್ಲ.. ಒಳಗೆ ಅಗಾಧವಾದ ದುಃಖವನ್ನು ಇಟ್ಟುಕೊಂಡಿದ್ದರು. ಹೋಗುವಾಗಲೂ ಹೇಳದೇ ಹೊರಟುಹೋದರು ಎಂದು ನಟಿ ಲಕ್ಷ್ಮೀ ಬೇಸರದಿಂದ ಹೇಳಿದರು.
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment