Categories: Main News

ನಟಿ ಶಿಲ್ಪಾ ಶೆಟ್ಟಿ ಪತಿ ಕುಂದ್ರಾ ಮನೆಯಲ್ಲಿ 70 ನೀಲಿ ಚಿತ್ರಗಳು ಪತ್ತೆ : ಜು. 27 ರ ತನಕ ಪೋಲಿಸ್ ಕಸ್ಟಡಿಗೆ

ಅಶ್ಲೀಲ ನೀಲಿ ಸಿನಿಮಾಗಳ ನಿರ್ಮಾಣ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ರಾಜ್ ಕುಂದ್ರಾ ಪೊಲೀಸ್​ ಕಸ್ಟಡಿಯನ್ನು ಜುಲೈ 27ರ ವರೆಗೂ ನ್ಯಾಯಾಲಯ ವಿಸ್ತರಿಸಿದೆ.‌

ಪ್ರಕರದಲ್ಲಿ ಬಂಧಿತವಾಗಿರುವ ರಾಜ್​​ ಕುಂದ್ರಾ ಹಾಗೂ ಐಟಿ ಮುಖ್ಯಸ್ಥ ರಿಯಾನ್ ಥಾರ್ಪ್ ನನ್ನು ಇಂದು ಮುಂಬೈನ ಮ್ಯಾಜಿಸ್ಟ್ರೇಟ್ ಕೋರ್ಟ್​​ ಎದುರು ಪೊಲೀಸರು ಹಾಜರು ಪಡಿಸಿದ್ದರು.

ಈ ವೇಳೆ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದ ಪೊಲೀಸರು, ಅಶ್ಲೀಲ ಸಿನಿಮಾ ಮೂಲಕ ಬಂದ ಹಣವನ್ನು ಅನ್​​ಲೈನ್ ಬೆಟ್ಟಿಂಗ್ ಆಡಲು ಬಳಸಿಕೊಳ್ಳುತ್ತಿದ್ದ ಆರೋಪ ಇದೆ.

ಆರೋಪಿ ರಾಜ್​​ ಕುಂದ್ರಾ ಹಾಗೂ ಯೆಸ್​ ಬ್ಯಾಂಕ್​ ಹಾಗೂ ಯುನೈಟೆಡ್​​ ಬ್ಯಾಂಕ್ ಆಫ್​ ಆಫ್ರಿಕಾ ಖಾತೆಗಳ ಹಣ ಸಂದಾಯವಾಗಿರುವ ಮಾಹಿತಿ ಬಗ್ಗೆ ತನಿಖೆ ಮಾಡಬೇಕಿದೆ ಎಂದು ತಿಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪೋಲಿಸರಿಗೆ ಲಂಚ :

ಪ್ರಕರಣದಲ್ಲಿ ಬಂಧನದಿಂದ ಪಾರಾಗಲು ಮುಂಬೈ ಪೊಲೀಸರಿಗೆ 25 ಲಕ್ಷ ರೂಪಾಯಿ ಲಂಚ ನೀಡಲು ಕುಂದ್ರಾ ಮುಂದಾಗಿದ್ದರು ಎಂದು ಮಹಾರಾಷ್ಟ್ರ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಹೇಳಿದ್ದರು.

70 ನೀಲಿ ಚಿತ್ರ ಗಳು ಪತ್ತೆ :

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಮನೆ ಮೇಲೆ ದಾಳಿ ಮಾಡಿದಾಗ 70 ನೀಲಿ ಚಿತ್ರಗಳು ಸಿಕ್ಕವೂ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ರಾಜ್ ಕುಂದ್ರಾ ಮಾಜಿ ಆಪ್ತ ಸಹಾಯಕ ಉಮೇಶ್​​ ಕಾಮತ್​​​ ಇತರೆ ಪ್ರೊಡಕ್ಷನ್​​​ ಹೌಸ್​​ನೊಂದಿಗೆ ಸೇರಿಕೊಂಡು ಈ 70 ನೀಲಿ ಚಿತ್ರಗಳನ್ನು ಮಾಡಿದ್ದರು ಎನ್ನಲಾಗಿದೆ.

ನೀಲಿ ಚಿತ್ರಗಳ ತಯಾರಿಕೆಯಿಂದ ಇದುವರೆಗೆ ಸುಮಾರು 7.5ಕೋಟಿ ರೂಪಾಯಿಗಳಿಗೂ ಅಧಿಕ ಹಣ ತನ್ನ ವಿವಿಧ ಖಾತೆಗಳಿಗೆ ಜಮಾವಣೆಯಾಗಿದೆ. ಈತ ಇದರಿಂದ ಪ್ರತಿದಿನ ಲಕ್ಷಗಟ್ಟಲೆ ಆದಾಯ ಸಂಪಾದಿಸುತ್ತಿದ್ದ. ಸುಮಾರು 6-8 ಕೋಟಿ ರೂಪಾಯಿಗಳು ದಿನನಿತ್ಯ ಆದಾಯ ಬರುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024