ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಹಾಗೂ ಅವರ ಆಪ್ತ ಸುರೇಶ್ ಬಾಬು ವಿರುದ್ಧ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಮೇರೆಗೆ ದೂರು ಸಲ್ಲಿಕೆಯಾಗಿದ್ದು, ಅವರು ಸುಳ್ಳು ಆರೋಪ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮೂಲತಃ ಎಸ್ಐಟಿಯಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲೂ ಕುಮಾರಸ್ವಾಮಿ ವಿರುದ್ಧ ಸಾಕ್ಷ್ಯ ಸಂಗ್ರಹ ನಡೆಯುತ್ತಿದೆ. ಈ ಸಂಬಂಧ ರಾಜ್ಯಪಾಲರ ಅನುಮತಿ ಕೋರಿ ಪತ್ರ ಬರೆಯಲಾಗಿತ್ತು ಎಂದು ತಿಳಿದುಬಂದಿದೆ.ಇದನ್ನು ಓದಿ –ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಕುಮಾರಸ್ವಾಮಿ ಪರ ಪತ್ನಿ ರೇವತಿ ಪ್ರಚಾರದಲ್ಲಿ ಸಕ್ರಿಯ
ಈ ಪ್ರಕರಣದ ವಿಚಾರಣೆಗಾಗಿ ಎಡಿಜಿಪಿ ಚಂದ್ರಶೇಖರ್ ಕೋರ್ಟ್ ಮೊರೆ ಹೋಗಿದ್ದರು, ಹಾಗೂ ಕೋರ್ಟ್ ಆದೇಶದ ಮೇರೆಗೆ ಇದೀಗ ಎಫ್ಐಆರ್ ದಾಖಲಿಸಲಾಗಿದೆ.
More Stories
ಮೂರಂತಸ್ತಿನ ಕಟ್ಟಡಕ್ಕೆ ಬೆಂಕಿ – ಇಬ್ಬರು ಕಾರ್ಮಿಕರ ದುರ್ಮರಣ
ಫೆ. 8ಕ್ಕೆ CCL ಉದ್ಘಾಟನೆ – DCM DK ಶಿವಕುಮಾರ್ ಅವರನ್ನು ಆಹ್ವಾನಿಸಿದ ನಟ ಕಿಚ್ಚ ಸುದೀಪ್
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದಿನಿಂದ ಬಜೆಟ್ ಪೂರ್ವಭಾವಿ ಸಭೆ