Editorial

ಅಡುಗೆ ಅರಮನೆಹೊಸ ರುಚಿ

ಪೀಸ್ ಪಲಾವ್

ಬೇಕಾಗುವ ಸಾಮಗ್ರಿಗಳು:

ಸೌಮ್ಯ ವೆಂಕಟೇಶ್


ಟೊಮೆಟೊ ೨
ಈರುಳ್ಳಿ ೨
ಬಟಾಣಿ ೧ ಕಪ್
ಚೆಕ್ಕೆ ೩
ಲವಂಗ ೪
ಪಲಾವ್ ಎಲೆ ೨


ಪುದಿನಾ ೧ ಹಿಡಿ
ಬ್ಯಾಡಗಿ ಮೆಣಸಿನಕಾಯಿ ೮
ಕಾಯಿ ೧ ಕಪ್
ಉಪ್ಪು ರುಚಿಗೆ
ಅಕ್ಕಿ ೧ ಪಾವು
ಎಣ್ಣೆ ೩ ಸ್ಪೂನ್

ಮಾಡುವ ವಿಧಾನ:
ಮೊದಲು ಒಂದು ಬಾಣಲೆಯಲ್ಲಿ ಎಣ್ಣೆ ಹಾಕಿ ಚೆಕ್ಕೆ, ಲವಂಗ , ಈರುಳ್ಳಿ, ಮೆಣಸಿನಕಾಯಿ ಹುರಿದುಕೊಳ್ಳಿ, ನಂತರ ಅದಕ್ಕೆ ಕಾಯಿ ಪುದೀನಾ ದೊಂದಿಗೆ ರುಬ್ಬಿರಿ …
ಕುಕರ್ ಗೆ ಎಣ್ಣೆ ಹಾಕಿ ಅದಕ್ಕೆ ಪಲಾವ್ ಎಲೆ ೧ ಚೆಕ್ಕೆ,೧ ಲವಂಗ, ಟೊಮೆಟೊ, ಈರುಳ್ಳಿಯನ್ನು ಹಾಕಿ , ಬಟಾಣಿ ಹಾಕಿ ಫ್ರೈ ಮಾಡಿ, ಅದಕ್ಕೆ ರುಬ್ಬಿಕೊಂಡ ಮಿಶ್ರಣವನ್ನು ಸೇರಿಸಿ ನಂತರ ಅಕ್ಕಿ ಹಾಕಿ ೨ ಕಪ್ ನೀರು ಸೇರಿಸಿ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಮುಚ್ಚಿ ೨ ವಿಷ್ಟ್ಲೆ ನಂತರ ಕೆಳಗಿಳಿಸಿ, ಈಗ ಮಟರ್ ಪಲಾವ್ ಸವಿಯಲು ಸಿದ್ಧ….

Team Newsnap
Leave a Comment

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024