ಡಿಸೆಂಬರ್ 8 ರಂದು ಸಿಡಿಎಸ್ ಬಿಪಿನ್ ರಾವತ್ ಅವರಿದ್ದ ಹೆಲಿಕಾಪ್ಟರ್ ಪತನದ ‘ಪ್ರಾಥಮಿಕ ತನಿಖಾ ವರದಿ’ಯನ್ನು ವಾಯುಪಡೆ ಸಾರ್ವಜನಿಕಗೊಳಿಸಿ ಪ್ರತಿಕೂಲ ಹವಾಮಾನವೇ ಪತನಕ್ಕೆ ಕಾರಣ ಎಂದು ವರದಿಯಲ್ಲಿ ತಿಳಿಸಲಾಗಿದೆ .
ಭಾರತೀಯ ವಾಯು ಸೇನೆ ನೀಡಿರುವ ಮಾಹಿತಿ ಪ್ರಕಾರ, ‘ಪ್ರತಿಕೂಲ ಹವಾಮಾನವೇ’ ಹೆಲಿಕಾಪ್ಟರ್ ಪತನಕ್ಕೆ ಕಾರಣ. ಹಠಾತ್ ಪ್ರತಿಕೂಲ ಹವಾಮಾನದ ಪರಿಣಾಮ ಹೆಲಿಕಾಪ್ಟರ್ ಮೋಡಗಳನ್ನು ಪ್ರವೇಶಿಸಿತು.
ಕಣಿವೆಯಲ್ಲಿನ ಹವಾಮಾನ ಪರಿಸ್ಥಿತಿಗಳಲ್ಲಿನ ಅನಿರೀಕ್ಷಿತ ಬದಲಾವಣೆಯಿಂದಾಗಿ ಕಾಪ್ಟರ್ ಮೋಡಗಳಿಗೆ ಪ್ರವೇಶಿಸಿದ ಪರಿಣಾಮ ಅಪಘಾತ ಸಂಭವಿಸಿದೆ ಅಂತ ತನಿಖೆಯಲ್ಲಿ ಉಲ್ಲೇಖಿಸಲಾಗಿದೆ.
ಪಿತೂರಿ ಆರೋಪವನ್ನು ತಳ್ಳಿ ಹಾಕಿರುವ ವಾಯುಪಡೆ
ಹೆಲಿಕಾಪ್ಟರ್ ಮೋಡಗಳಿಗೆ ಪ್ರವೇಶಿಸಿದ ಕೂಡಲೇ ಪೈಲೆಟ್ನ ಆತಂಕಕ್ಕೆ ಕಾರಣವಾಗಿದೆ.
ನಂತರ ಭೂಪ್ರದೇಶ ನಿಯಂತ್ರಿತ ಸ್ಥಳದಲ್ಲಿ ಹೆಲಿಕಾಪ್ಟರ್ ಹಾರಾಟಕ್ಕೆ ಕಾರಣವಾಯಿತು. ಪರಿಣಾಮ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ವಾಯಸೇನೆ ತಿಳಿಸಿದೆ.
ತಾಂತ್ರಿಕ ದೋಷದಿಂದ, ಮಾನವ ನಿರ್ಮಿತ ದೋಷದಿಂದ ಅಥವಾ ಅಪಘಾತದ ಹಿಂದೆ ಪಿತೂರಿ ಇದೆ ಅನ್ನೋದನ್ನು ತನಿಖಾ ಸಮಿತಿ ತಳ್ಳಿಹಾಕಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ