ಕಳೆದ ವರ್ಷ ಉತ್ತಮ ಮಳೆಯಾದ ಪರಿಣಾಮ ಕೆಆರ್ಎಸ್ ಜಲಾಶಯ ಎರಡು ಬಾರಿ ಸಂಪೂರ್ಣ ಭರ್ತಿಯಾಗಿತ್ತು.
ಮಾರ್ಚ್ ಮೂರನೇ ವಾರಕ್ಕೆ ಕೆಆರ್ಎಸ್ನ ನೀರಿನ ಮಟ್ಟ 100 ಅಡಿಗೆ ತಲುಪಿದೆ.
4 ವರ್ಷದ ಬಳಿಕ ಬೇಗನೆ ಡ್ಯಾಂ ನೀರಿನ ಮಟ್ಟ 100 ಅಡಿಗೆ ಕುಸಿತ ಕಂಡಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್ಎಸ್ ಡ್ಯಾಂನಲ್ಲಿ ಸದ್ಯ 100 ಅಡಿ ನೀರು ಮಾತ್ರ ಸಂಗ್ರಹವಾಗಿದೆ.
ಡ್ಯಾಂನಲ್ಲಿ ನೀರು 100 ಅಡಿಗೆ ಇಳಿದರೂ ಕೂಡ ಜೂನ್ವರೆಗೂ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಒಂದು ವೇಳೆ ಮುಂಗಾರು ಮಳೆ ತಡವಾದರೆ ಕಾವೇರಿ ನೀರಿಗೆ ಅವಲಂಬಿತವಾಗಿರುವ ಜನರಿಗೆ ನೀರಿನ ಹಾಹಾಕಾರ ಎದುರಾಗಬಹುದು.
ಮೇ ತಿಂಗಳ ಅಂತ್ಯಕ್ಕೆ ಕೃಷಿಗೆ ನೀರು ಕೊಡುವುದು ಕಷ್ಟ. ನೀರಿನ ಸಮಸ್ಯೆಯಿಂದಾಗಿ ಡ್ಯಾಂನ ಅಚ್ಚುಕಟ್ಟು ರೈತರಲ್ಲಿ ಸ್ವಲ್ಪ ಆತಂಕ ಎದುರಾಗಬಹುದು.
ಭತ್ತ ಕಾಳುಕಟ್ಟುವ ವೇಳೆಗೆ ನೀರಿನ ಅಭಾವ ಸೃಷ್ಟಿ ಸಾಧ್ಯತೆ ಇದ್ದು, ಮುಂಗಾರು ನಿಗದಿತ ಸಮಯಕ್ಕೆ ಮಳೆ ಸುರಿದರೆ ಕಾವೇರಿ ಕೊಳ್ಳದ ರೈತರಿಗೆ ಹಾಗೂ ಜನರಿಗೆ ನೀರಿನ ಸಮಸ್ಯೆ ಉದ್ಭವಿಸುವುದಿಲ್ಲ.ಇದನ್ನು ಓದಿ –ಕಾಂಗ್ರೆಸ್ ಕಾರ್ಯಕರ್ತನ ಕಪಾಳಮೋಕ್ಷಕ್ಕೆ ಯತ್ನಿಸಿದ ಸಿದ್ದು
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment