6 ವರ್ಷಗಳ ನಂತರ ದೇವೇಗೌಡರ ಮನೆಗೆ ಸಿದ್ದರಾಮಯ್ಯ ಸೋಮವಾರ ಸಂಜೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು, ಆದರೆ ಈ ಭೇಟಿ ರಾಜ್ಯ ರಾಜಕಾರಣದಲ್ಲಿ ಕೂತುಹಲ ಮೂಡಿಸಿದೆ. ವಿಧಾನಸಭೆ ಕಲಾಪ ಮುಗಿದ ಕೂಡಲೇ ಪದ್ಮನಾಭ ನಗರದ ನಿವಾಸಕ್ಕೆ ತೆರಳಿ ಸಿದ್ದರಾಮಯ್ಯ ದೇವೇಗೌಡರನ್ನು ಭೇಟಿಯಾದರು. ಶಾಸಕರಾದ ಜಮೀರ್, ಭೈರತಿ ಸುರೇಶ್ ಸಾಥ್ ನೀಡಿದರು.
ಜೆಡಿಎಸ್ ವಲಯದಿಂದ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ್ದ ಸಿದ್ದರಾಮಯ್ಯ 2005 ರಲ್ಲಿ ಅಹಿಂದ ಸಮಾವೇಶದ ನಂತರ ಜೆಡಿಎಸ್ನಿಂದ ಹೊರ ಬಂದು ಕಾಂಗ್ರೆಸ್ ಸೇರಿ ಮುಖ್ಯಮಂತ್ರಿಯಾದದ್ದು ಈಗ ಇತಿಹಾಸ. ಸಂಸದೆ ಆಣೆ – ಪ್ರಮಾಣದ ಸವಾಲು ಸ್ವೀಕರಿಸಿದ ಶಾಸಕ ಪುಟ್ಟರಾಜು: ದಿನಾಂಕ, ಸಮಯ ನಿಗದಿ ಮಾಡಿ – ಪ್ರತಿ ಸವಾಲು
ರಾಜ್ಯಸಭೆ ಸದಸ್ಯರಾಗಿರುವ ದೇವೇಗೌಡರು ಕಳೆದ ಕೆಲ ದಿನಗಳಿಂದ ಕಾಲು ನೋವಿನ ಹಿನ್ನೆಲೆಯಲ್ಲಿ ಅವರು ಮನೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ, ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರು ದೇವೇಗೌಡರ ಮನೆಗೆ ಭೇಟಿ ನೀಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡು ಶೀಘ್ರ ಗುಣಮುಖರಾಗುವಂತೆ ಆಶಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು