6 ವರ್ಷಗಳ ನಂತರ ದೇವೇಗೌಡರ ಮನೆಗೆ ಸಿದ್ದರಾಮಯ್ಯ ಸೋಮವಾರ ಸಂಜೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು, ಆದರೆ ಈ ಭೇಟಿ ರಾಜ್ಯ ರಾಜಕಾರಣದಲ್ಲಿ ಕೂತುಹಲ ಮೂಡಿಸಿದೆ. ವಿಧಾನಸಭೆ ಕಲಾಪ ಮುಗಿದ ಕೂಡಲೇ ಪದ್ಮನಾಭ ನಗರದ ನಿವಾಸಕ್ಕೆ ತೆರಳಿ ಸಿದ್ದರಾಮಯ್ಯ ದೇವೇಗೌಡರನ್ನು ಭೇಟಿಯಾದರು. ಶಾಸಕರಾದ ಜಮೀರ್, ಭೈರತಿ ಸುರೇಶ್ ಸಾಥ್ ನೀಡಿದರು.
ಜೆಡಿಎಸ್ ವಲಯದಿಂದ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ್ದ ಸಿದ್ದರಾಮಯ್ಯ 2005 ರಲ್ಲಿ ಅಹಿಂದ ಸಮಾವೇಶದ ನಂತರ ಜೆಡಿಎಸ್ನಿಂದ ಹೊರ ಬಂದು ಕಾಂಗ್ರೆಸ್ ಸೇರಿ ಮುಖ್ಯಮಂತ್ರಿಯಾದದ್ದು ಈಗ ಇತಿಹಾಸ. ಸಂಸದೆ ಆಣೆ – ಪ್ರಮಾಣದ ಸವಾಲು ಸ್ವೀಕರಿಸಿದ ಶಾಸಕ ಪುಟ್ಟರಾಜು: ದಿನಾಂಕ, ಸಮಯ ನಿಗದಿ ಮಾಡಿ – ಪ್ರತಿ ಸವಾಲು
ರಾಜ್ಯಸಭೆ ಸದಸ್ಯರಾಗಿರುವ ದೇವೇಗೌಡರು ಕಳೆದ ಕೆಲ ದಿನಗಳಿಂದ ಕಾಲು ನೋವಿನ ಹಿನ್ನೆಲೆಯಲ್ಲಿ ಅವರು ಮನೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ, ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರು ದೇವೇಗೌಡರ ಮನೆಗೆ ಭೇಟಿ ನೀಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡು ಶೀಘ್ರ ಗುಣಮುಖರಾಗುವಂತೆ ಆಶಿಸಿದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ