Karnataka

6 ವರ್ಷಗಳ ನಂತರ ದೇವೇಗೌಡರ ಮನೆಗೆ ಸಿದ್ದು : ರಾಜಕೀಯದಲ್ಲಿ ಕುತೂಹಲ

6 ವರ್ಷಗಳ ನಂತರ ದೇವೇಗೌಡರ ಮನೆಗೆ ಸಿದ್ದರಾಮಯ್ಯ ಸೋಮವಾರ ಸಂಜೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು, ಆದರೆ ಈ ಭೇಟಿ ರಾಜ್ಯ ರಾಜಕಾರಣದಲ್ಲಿ ಕೂತುಹಲ ಮೂಡಿಸಿದೆ. ವಿಧಾನಸಭೆ ಕಲಾಪ ಮುಗಿದ ಕೂಡಲೇ ಪದ್ಮನಾಭ ನಗರದ ನಿವಾಸಕ್ಕೆ ತೆರಳಿ ಸಿದ್ದರಾಮಯ್ಯ ದೇವೇಗೌಡರನ್ನು ಭೇಟಿಯಾದರು. ಶಾಸಕರಾದ ಜಮೀರ್​, ಭೈರತಿ ಸುರೇಶ್ ಸಾಥ್ ನೀಡಿದರು.

ಜೆಡಿಎಸ್‌ ವಲಯದಿಂದ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ್ದ ಸಿದ್ದರಾಮಯ್ಯ 2005 ರಲ್ಲಿ ಅಹಿಂದ ಸಮಾವೇಶದ ನಂತರ ಜೆಡಿಎಸ್‌ನಿಂದ ಹೊರ ಬಂದು ಕಾಂಗ್ರೆಸ್ ಸೇರಿ ಮುಖ್ಯಮಂತ್ರಿಯಾದದ್ದು ಈಗ ಇತಿಹಾಸ. ಸಂಸದೆ ಆಣೆ – ಪ್ರಮಾಣದ ಸವಾಲು ಸ್ವೀಕರಿಸಿದ ಶಾಸಕ ಪುಟ್ಟರಾಜು: ದಿನಾಂಕ, ಸಮಯ ನಿಗದಿ ಮಾಡಿ – ಪ್ರತಿ ಸವಾಲು

ರಾಜ್ಯಸಭೆ ಸದಸ್ಯರಾಗಿರುವ ದೇವೇಗೌಡರು ಕಳೆದ ಕೆಲ ದಿನಗಳಿಂದ ಕಾಲು ನೋವಿನ ಹಿನ್ನೆಲೆಯಲ್ಲಿ ಅವರು ಮನೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ, ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರು ದೇವೇಗೌಡರ ಮನೆಗೆ ಭೇಟಿ ನೀಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡು ಶೀಘ್ರ ಗುಣಮುಖರಾಗುವಂತೆ ಆಶಿಸಿದರು.

Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024