ಸಂಕ್ರಾಂತಿ ನಂತರ ಸಿಎಂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟ ಪುನಾರಚನೆ ಆಗುವ ಸಾಧ್ಯತೆ ಇದೆ.
ಮೂಲ ಮತ್ತು ವಲಸಿಗ ಸಚಿವರಿಗೆ ಕೊಕ್ ನೀಡಲು ಹೈಕಮಾಂಡ್ ನಿರ್ಧರಿಸಿದೆ . ಸಚಿವರ ಕಾರ್ಯವೈಖರಿ, ಕ್ರಿಯಾಶೀಲತೆಯನ್ನು ಮಾನದಂಡವಾಗಿ ಇಟ್ಟುಕೊಂಡು ಸಚಿವರಿಗೆ ಗೇಟ್ ಪಾಸ್ ನೀಡುವ ಬಗ್ಗೆ ಚರ್ಚೆಯಾಗುತ್ತದೆ.
ಜನವರಿ 8, 9 ರಂದು ಹೈಕಮಾಂಡ್ ಸಭೆ ನಡೆಸಲಿದೆ , ಸಭೆ ಬಳಿಕ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ
6+4 ಸೂತ್ರದಡಿಯಲ್ಲಿ ಸಂಪುಟ ಪುನಾರಚನೆಯ ಯೋಜನೆ ಇದೆ. ವಲಸಿಗರಲ್ಲಿ ಮೂರು, ಮೂಲದಲ್ಲಿ ಮೂರು ಸಚಿವರು ಸಂಪುಟದಿಂದ ಹೊರ ಹೋಗಲಿದ್ದಾರೆ. ಹೊರ ಹಾಕುವ ಸಚಿವರ ಪಟ್ಟಿ ಇನ್ನೂ ಬಿಡುಗಡೆ ಆಗಿಲ್ಲ
ಸಂಪುಟದಿಂದ 6 ಸಚಿವರನ್ನು ಹೊರ ಹಾಕಿದರೆ ಒಟ್ಟು 10 ಸ್ಥಾನ ಖಾಲಿ ಉಳಿಯಲಿವೆ. ಆಗ ಎಲೆಕ್ಷನ್ ಕ್ಯಾಬಿನೆಟ್ ರಚಿಸಲು ಹೈಕಮಾಂಡ್ ಉತ್ಸುಕವಾಗಿದ್ದು, 10 ಸ್ಥಾನಗಳನ್ನು ತುಂಬಲು ಹೈಕಮಾಂಡ್ ಪ್ಲ್ಯಾನ್ ಮಾಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು