ಸಂಕ್ರಾಂತಿ ನಂತರ ಸಿಎಂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟ ಪುನಾರಚನೆ ಆಗುವ ಸಾಧ್ಯತೆ ಇದೆ.
ಮೂಲ ಮತ್ತು ವಲಸಿಗ ಸಚಿವರಿಗೆ ಕೊಕ್ ನೀಡಲು ಹೈಕಮಾಂಡ್ ನಿರ್ಧರಿಸಿದೆ . ಸಚಿವರ ಕಾರ್ಯವೈಖರಿ, ಕ್ರಿಯಾಶೀಲತೆಯನ್ನು ಮಾನದಂಡವಾಗಿ ಇಟ್ಟುಕೊಂಡು ಸಚಿವರಿಗೆ ಗೇಟ್ ಪಾಸ್ ನೀಡುವ ಬಗ್ಗೆ ಚರ್ಚೆಯಾಗುತ್ತದೆ.
ಜನವರಿ 8, 9 ರಂದು ಹೈಕಮಾಂಡ್ ಸಭೆ ನಡೆಸಲಿದೆ , ಸಭೆ ಬಳಿಕ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ
6+4 ಸೂತ್ರದಡಿಯಲ್ಲಿ ಸಂಪುಟ ಪುನಾರಚನೆಯ ಯೋಜನೆ ಇದೆ. ವಲಸಿಗರಲ್ಲಿ ಮೂರು, ಮೂಲದಲ್ಲಿ ಮೂರು ಸಚಿವರು ಸಂಪುಟದಿಂದ ಹೊರ ಹೋಗಲಿದ್ದಾರೆ. ಹೊರ ಹಾಕುವ ಸಚಿವರ ಪಟ್ಟಿ ಇನ್ನೂ ಬಿಡುಗಡೆ ಆಗಿಲ್ಲ
ಸಂಪುಟದಿಂದ 6 ಸಚಿವರನ್ನು ಹೊರ ಹಾಕಿದರೆ ಒಟ್ಟು 10 ಸ್ಥಾನ ಖಾಲಿ ಉಳಿಯಲಿವೆ. ಆಗ ಎಲೆಕ್ಷನ್ ಕ್ಯಾಬಿನೆಟ್ ರಚಿಸಲು ಹೈಕಮಾಂಡ್ ಉತ್ಸುಕವಾಗಿದ್ದು, 10 ಸ್ಥಾನಗಳನ್ನು ತುಂಬಲು ಹೈಕಮಾಂಡ್ ಪ್ಲ್ಯಾನ್ ಮಾಡಿದೆ.
- ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ
- ರಾಜ್ಯದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ : ಪ್ರಿಯಾಂಕ್ ಖರ್ಗೆ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಇಂದು ಬಿಜೆಪಿ ಸತ್ಯಶೋಧನಾ ಸಮಿತಿಯಿಂದ ನಾಗಮಂಗಲಕ್ಕೆ ಭೇಟಿ
- ಮತ್ತೊಮ್ಮೆ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ
- ಅಭಿವೃದ್ಧಿ ಹರಿಕಾರ ,’ಕರ್ಮಯೋಗಿ’ ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ