ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ನಂತರ ಇಂದು ಮೊದಲು ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಅವರಿಗೆ ಭವ್ಯ ಸ್ವಾಗತ ನೀಡಲು ರಾಜ್ಯ ಕಾಂಗ್ರೆಸ್ ಸಜ್ಜಾಗಿದೆ. ಜೊತೆಗೆ ಸರ್ವೋದಯ ಸಮಾವೇಶ ಹೆಸರಿನಲ್ಲಿ ಅದ್ಧೂರಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಂಡಿದೆ.
ಕೆಪಿಸಿಸಿ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದೆ ಕಾರ್ಯಕ್ರಮಕ್ಕೆ ‘ಸರ್ವೋದಯ ಸಮಾವೇಶ’ ಎಂದು ನಾಮಕರಣ ಮಾಡಲಾಗಿದೆ. ಭಾರತದಲ್ಲಿ ಪ್ರತಿಭಾವಂತರು ಸಾಕಷ್ಟು ಇದ್ದಾರೆ: ಶ್ಲಾಘಿಸಿದ ಪುಟಿನ್
ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಖರ್ಗೆಗೆ ಅದ್ದೂರಿ ಸ್ವಾಗತ ಸಿಗಲಿದ್ದು, ಇಂದು ಮಧ್ಯಾಹ್ನ 2:30 ಕ್ಕೆ ಸಮಾವೇಶ ಆರಂಭವಾಗಲಿದೆ.ಟೋಲ್ ಗೇಟ್, ಹೆಬ್ಬಾಳ, ಮೇಖ್ರಿ ಸರ್ಕಲ್ ಬಳಿ ಖರ್ಗೆಗೆ ಅದ್ದೂರಿ ಸ್ವಾಗತ ಸಿಗಲಿದೆ. ಕಾರ್ಯಕ್ರಮದಲ್ಲಿ 50 ಸಾವಿರ ಜನರು ಸೇರಲಿದ್ದಾರೆ, ರಣದೀಪ್ ಸಿಂಗ್ ಸುರ್ಜೆವಾಲಾ, ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಉಪಸ್ಥಿತರಿರುತ್ತಾರೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ