ಇಂದು ಮಧ್ಯಾಹ್ನವೇ ಮೈಸೂರಿಗೆ ಆಗಮಿಸುವ ಸೋನಿಯಾ ಮಡಿಕೇರಿಗೆ ಹೋಗಲಿದ್ದಾರೆ. ಯಾತ್ರೆಯಲ್ಲಿರುವ ರಾಹುಲ್ ಕೂಡ ಎರಡು ದಿನ ಯಾತ್ರೆಗೆ ರಜೆ ಮಾಡಿ ಪಾಂಡವಪುರದಿಂದ ನೇರವಾಗಿ ಹೆಲಿಕ್ಯಾಪ್ಟರ್ ನಲ್ಲಿ ಮಡಿಕೇರಿಗೆ ಹೋಗಲಿದ್ದಾರೆ.ಇದನ್ನು ಓದಿ –ಕೆನಡಾದಲ್ಲಿ ‘ಭಗವದ್ಗೀತೆ ಪಾರ್ಕ್’ ಧ್ವಂಸ; ಭಾರತದ ಖಂಡನೆ
ಎಐಸಿಸಿ ಅಧ್ಯಕ್ಷೀಯ ಚುನಾವಣೆ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಇಂದು ಬೆಳಗ್ಗೆ ದೆಹಲಿಯಿಂದ ಹೊರಟು ಮೈಸೂರು ವಿಮಾನ ನಿಲ್ದಾಣಕ್ಕೆ ಸೋನಿಯಾ ಗಾಂಧಿ ಆಗಮಿಸಲಿದ್ದಾರೆ. ನಂತರ ಹೆಲಿಕಾಪ್ಟರ್ ಮೂಲಕ ಮಡಿಕೇರಿ ತಲುಪಲಿದ್ದಾರೆ. ನಂತರ ರಾಹುಲ್ ಗಾಂಧಿ ಜೊತೆ ಚುನಾವಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಎಐಸಿಸಿ ಅಧ್ಯಕ್ಷ ಚುನಾವಣೆಯ ರಾಜಕೀಯ ಈಗ ದೆಹಲಿಯಿಂದ ಮಡಿಕೇರಿಗೆ ಶಿಫ್ಟ್ ಆಗುತ್ತಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಕಣದಲ್ಲಿ ಇದ್ದಾರೆ.
ಹೈಕಮಾಂಡ್ ಒಲವು ಮಾತ್ರ ಖರ್ಗೆ ಅವರ ಮೇಲಿದೆ. ಈ ಹಿನ್ನೆಲೆಯಲ್ಲಿ ಆ ಕುರಿತ ಮಹತ್ವದ ಚರ್ಚೆ ಮಡಿಕೇರಿಯ ರೆಸಾರ್ಟ್ನಲ್ಲಿ ನಡೆಯಲಿದೆ.
ಎಐಸಿಸಿ ಚುನಾವಣೆ ಬಗ್ಗೆ ಚರ್ಚಿಸಲು ಸೋನಿಯಾ ಜೊತೆ ಮಲ್ಲಿಕಾರ್ಜುನ ಖರ್ಗೆ ಮತ್ತು ವೇಣುಗೋಪಾಲ್ ಮಡಿಕೇರಿಗೆ ತೆರಳಲಿದ್ದು ಮಹತ್ವದ ಚರ್ಚೆ ನಡೆಸಲಿದ್ದಾರೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment