ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಉಕ್ರೇನ್ನಲ್ಲಿ ವಾಸವಾಗಿರುವ ಭಾರತೀಯ ಪ್ರಜೆಗಳನ್ನು ಕರೆತರಲು ಉಕ್ರೇನ್ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನ ಮಾರ್ಗಮಧ್ಯೆಯೇ ದೆಹಲಿಗೆ ವಾಪಸ್ ಆಗಿದೆ.
ಈಗಾಗಲೇ ಉಕ್ರೇನ್ನ ಪೂರ್ವ ಪ್ರದೇಶಗಳಲ್ಲಿ ರಷ್ಯಾದ ಮಿಲಿಟರಿ ಕಾರ್ಯಚರಣೆ ನಡೆಸುತ್ತಿದೆ.
ಈ ಮಧ್ಯೆ ಉಕ್ರೇನ್ ತನ್ನ ಭದ್ರತೆಗಾಗಿ ವಾಯುಪ್ರದೇಶವನ್ನು ಮುಚ್ಚಿದೆ. ಇದರಿಂದಾಗಿ ಸಾವಿರಾರು ಭಾರತೀಯರು ಉಕ್ರೇನ್ನಲ್ಲಿ ಸಿಲುಕಿಕೊಂಡಿದ್ದಾರೆ ಸ್ವದೇಶಕ್ಕೆ ಬರಲು ಕಾಯುತ್ತಿದ್ದಾರೆ.
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಬೆಳಗ್ಗೆ ಉಕ್ರೇನ್ ಮೇಲೆ ಮಿಲಿಟರಿ ದಾಳಿ ನಡೆಸುವಂತೆ ತನ್ನ ಸೇನೆಗೆ ಪುಟಿನ್ ಸೂಚನೆ ನೀಡಿದ್ದಾರೆ.
ಈ ಸೂಚನೆ ಬೆನ್ನಲ್ಲೇ ರಷ್ಯಾ ಸೇನೆಯು ವೈಮಾನಿಕ ದಾಳಿ ನಡೆಸಿದೆ. ಇದರಿಂದಾಗಿ ಉಕ್ರೇನ್ನ ಪೂರ್ವ ಪ್ರದೇಶಗಳಲ್ಲಿ ಮಿಲಿಟರಿ ಕಾರ್ಯಚರಣೆ ನಡೆಯುತ್ತಿದೆ. , ಎಲ್ಲಾ ವಾಣಿಜ್ಯ ವಿಮಾನಗಳು ಹೆಚ್ಚಿನ ಅಪಾಯದಲ್ಲಿವೆ. ಈ ಹಿನ್ನೆಲೆಯಲ್ಲಿ ಆದರೆ ಉಕ್ರೇನ್ಗೆ ಹೋಗುವ ಎಲ್ಲಾ ವಿಮಾನಗಳಿಗೆ ಏರ್ಮೆನ್ಗಳಿಗೆ ಸರ್ಕಾರ ಸೂಚನೆಯನ್ನು ನೀಡಿದ ನಂತರ ಏರ್ ಇಂಡಿಯಾ ವಿಮಾನವು ದೆಹಲಿಗೆ ವಾಪಾಸಾಗಲು ನಿರ್ಧರಿಸಿತು.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment