March 18, 2025

Newsnap Kannada

The World at your finger tips!

akash t

ಚೆಸ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಆಕಾಶ್ ಎಸ್ ತಗಡೂರು

Spread the love

ಬೆಂಗಳೂರಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ ಚೆಸ್ ಪಂದ್ಯಾವಳಿಯಲ್ಲಿ ರಾಜಾಜಿನಗರದ ಶ್ರೀ ಅರಬಿಂದೊ ಪಿಯು ಕಾಲೇಜು ಪ್ರಥಮ ಪಿಯು ವಿದ್ಯಾರ್ಥಿ ಆಕಾಶ್ ಎಸ್ ತಗಡೂರು ಪ್ರಥಮ ಸ್ಥಾನ ಪಡೆದು
ರಾಜ್ಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾನೆ.

akash taagaduru

ಅಭಿನಂದನೆ:
ಹಿರಿಯ ಪತ್ರಕರ್ತ ಶಿವಾನಂದ ತಗಡೂರು ಮತ್ತು ಮಾಲಾ ಅವರ ಸುಪುತ್ರನಾಗಿರುವ
ಆಕಾಶ ಎಸ್ ತಗಡೂರು ಅವನ ಸಾಧನೆಗೆ ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ಅಭಿನಂದನೆ ಸಲ್ಲಿಸಿದೆ.

Copyright © All rights reserved Newsnap | Newsever by AF themes.
error: Content is protected !!