ಅಲಮೇಲಮ್ಮನ ನೀಡದ್ದಾಳೆನ್ನಲಾದ ಶಾಪ ಮೂಢ ನಂಬಿಕೆಯೋ, ನಿಜವಾಗಲು ಶಾಪವೋ ಎಂಬ ವಿಚಾರದ ವೈಜ್ಞಾನಿಕ ಅಧ್ಯಯನವಾಗಬೇಕು ಎಂದು ಮಾಜಿ ಸಚಿವ ಸಿ ಟಿ ರವಿ ಎಂದು ಅಭಿಪ್ರಾಯ ಪಟ್ಟರು
ಮೈಸೂರಿನ ನಗರದ ವಸ್ತು ಪ್ರದರ್ಶನ ಆವರಣದ ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಸಭಾಂಗಣದಲ್ಲಿ ನಡೆದ ಪುಸ್ತಕ ಬಿಡಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ರವಿ
‘ಆರ್ಕಿಯಾಲಜಿಕಲ್ ಎಸ್ಕವೇಶನ್ ಅಟ್ ತಲಕಾಡು, ಕರ್ನಾಟಕದಲ್ಲಿ ಬೌದ್ಧ ಕಲೆ ಮತ್ತು ಸಂಸ್ಕೃತಿ, ಹಂಪಿ ಸ್ಪೆಂಡರ್ ದಟ್ ವಾಸ್, ಮೈಸೂರು ದಸರಾ ರಾಜ್ಯ ಹಬ್ಬ’ ಪುಸ್ತಕಗಳನ್ನು ಬಿಡುಗಡೆ ಮಾಡಿದ ಸಚಿವರು ‘ಮಾಲಂಗಿ ಮಡುವಾಗಲಿ ತಲಕಾಡು ಮರಳಾಗಲಿ ಮೈಸೂರು ಅರಸರಿಗೆ ಮಕ್ಕಳಾಗದಿರಲಿ ಇದು ಅಲುಮೇಲಮ್ಮ ನೀಡಿದ ಶಾಪ. ಈ ಶಾಪದಂತೆ ಮಾಲಂಗಿ ಮಡುವಾಗಿ, ತಲಕಾಡು ಮರಳಾಗಿದೆ. ಇನ್ನು ಮೈಸೂರು ರಾಜ ವಂಶಸ್ಥರಿಗೆ ಹಲವು ದಶಕಗಳಿಂದ ಮಕ್ಕಳೇ ಆಗಿಲ್ಲ. ಆದರೆ ಆಳವಾಗಿ ಯೋಚಿಸಿದಾಗ ಇದು ಒಂದು ಸಾತ್ವಿಕ ಶಕ್ತಿಯನ್ನು ಗಳಿಸಿಕೊಂಡ ವ್ಯಕ್ತಿ ಬಿಡುವ ನಿಟ್ಟುಸಿರು ಶತಮಾನಗಳವರೆಗೆ ಕಾಡುತ್ತದೆ’ ಎಂದು ಹೇಳಿದರು.
ಪ್ರಸ್ತುತ ಇರುವ ಶಿಕ್ಷಣ ನೀತಿಯ ಬಗೆಗೆ ಮಾತನಾಡಿದ ಅವರು ‘ಥಾಮಸ್ ಮೆಕಾಲೆಯ ಶಿಕ್ಷಣ ನೀತಿ ನಮ್ಮಲ್ಲಿ ಜ್ಞಾನ ಮೂಡಿಸುವದಕ್ಕಿಂತ ಹೆಚ್ಚಾಗಿ ಕೀಳರಿಮೆ ಉಂಟುಮಾಡುತ್ತದೆ. ನಾವು ಕೇವಲ ಆಳಿಸಿಕೊಳ್ಳಲಿಕ್ಕೆ ಮಾತ್ರ ಸೀಮಿತವಾದವರು ಎಂಬ ಭಾವನೆ ತರುತ್ತದೆ. ನಮ್ಮ ದೇಶದ ಇತಿಹಾಸದ ಬಗ್ಗೆ ಸಮಗ್ರ ಅಧ್ಯಯನ ನಡೆಯಬೇಕು’ ಎಂದು ಹೇಳಿದರು.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment