ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ತಿಳಿಸಿ ಕರ್ನಾಟಕದ ಕಾಶ್ಮೀರ ಎಂದೇ ಹೆಸರಾಗಿರುವ ಸುಂದರ ಕೊಡಗನ್ನು ಹಿಂಸೆಪೀಡಿತ ಪ್ರಕ್ಷುಬ್ಧ ಜಮ್ಮು ಕಾಶ್ಮೀರವನ್ನಾಗಿ ಮಾಡುವ ರಾಷ್ಟ್ರೀಯ ಪಕ್ಷಗಳ ಹುನ್ನಾರವನ್ನು ಬುಡಮೇಲು ಮಾಡಿ, ಆ ಜನರ ಬದುಕು ಮತ್ತು ಆ ನೆಲದ ವೀರ, ಶೌರ್ಯ ಪರಂಪರೆಗೆ ಧಕ್ಕೆ ಆಗದಂತೆ ಮಾಡಬೇಕಿದೆ ಎಂದು ಹೇಳಿದ್ದಾರೆ.ಇದನ್ನು ಓದಿ –ಮುಂಬೈನ ಗಣಪತಿಗೆ 316.40 ಕೋಟಿ ರೂ. ವಿಮೆ
ನಿಷೇದಾಜ್ಞೆ ತೆರವಾದ ಕೂಡಲೇ ಶೀಘ್ರವೇ ಮಡಿಕೇರಿಯಲ್ಲಿ ಪಕ್ಷದಿಂದ ಸರ್ವಜನಾಂಗದ ಶಾಂತಿಯ ತೋಟ ಸಮಾವೇಶ ಹಮ್ಮಿಕೊಳ್ಳಲಾಗುವುದು. ಸರ್ವ ಸಮಸ್ಯೆಗಳಿಗೆ ಶಾಂತಿಯೊಂದೇ ಪರಿಹಾರ. ಕೊಡಗು ಜನರ ಒಳಿತೊಂದೇ ಜೆಡಿಎಸ್ ಗುರಿ. ಕರಾವಳಿಯ ರೀತಿಯಲ್ಲೇ ಕೊಡಗಿನಲ್ಲಿಯೂ ಸಾಮರಸ್ಯಕ್ಕೆ ಧಕ್ಕೆ ತರುವ ಕೆಲಸ ಆಗುತ್ತಿದೆ. ಇದಕ್ಕೆ ಪ್ರೋತ್ಸಾಹ ಕೊಡಬೇಡಿ ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೇನೆ ಎಂದರು.
ಸೌಹಾರ್ದಯುತ ನಾಡಿನ ಜನತೆಗೆ ಜಾಗೃತಿ ಮೂಡಿಸಬೇಕು. ಜನ ಶಾಂತಿಯಿಂದ ಬದುಕಲು ಕಾಪಾಡಬೇಕು. ಕೊಡಗಿನಲ್ಲಿ 144 ಸೆಕ್ಷನ್ ಮುಗಿದ ನಂತರ ನಾನು ಮತ್ತು ನಮ್ಮ ಪಕ್ಷದ ಅಧ್ಯಕ್ಷರಾದ ಸಿ.ಎಂ.ಇಬ್ರಾಹಿಂ ಸೇರಿ ಕೊಡಗಿಗೆ ಹೋಗಿ ಶಾಂತಿ ಸಭೆ ನಡೆಸುತ್ತಿವೆ ಎಂದು ಹೇಳಿದರು.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment