ಮೈಸೂರು: ರಂಗಕರ್ಮಿ ಮೈಮ್ ರಮೇಶ್ ಅವರ ಜಿಪಿಐಇಆರ್ ತಂಡವು ಜುಲೈ 30ರಂದು ಸಂಜೆ 7 ಗಂಟೆಗೆ ನಗರದ ಕಲಾಮಂದಿರ ಪಕ್ಕದ ಕಿರು ರಂಗಮಂದಿರದಲ್ಲಿ ‘ಆಲ್ ರೈಟ್ ಮಂತ್ರ ಮಾಂಗಲ್ಯ’ ನಾಟಕ ಪ್ರಸ್ತುತಪಡಿಸಲಿದೆ.
ಪತ್ರಕರ್ತ, ಲೇಖಕ ಗಣೇಶ ಅಮೀನಗಡ ಅವರ ಹೊಸ ನಾಟಕ ಇದಾಗಿದ್ದು, ಕುವೆಂಪು ಅವರ ಮಂತ್ರ ಮಾಂಗಲ್ಯ ಆಧರಿಸಿದೆ.
ಈ ನಾಟಕದ ವಿನ್ಯಾಸ ಹಾಗೂ ನಿರ್ದೇಶನ ರಂಗಾಯಣದ ಕಲಾವಿದರಾಗಿದ್ದ ಮೈಮ್ ರಮೇಶ್ ಅವರದು. ಎನ್ ಎಸ್ ಡಿ ಪದವೀಧರ ಜಗದೀಶ್ ಆರ್.ಜಾಣಿ ಸಂಗೀತ ನೀಡಲಿದ್ದಾರೆ.ಭಾರೀ ಮಳೆ: ಹಾಸನ-ಮೈಸೂರು ರಸ್ತೆಯ ಫ್ಲೈಓವರ್ ಸ್ಲ್ಯಾಬ್ ಕುಸಿತ
ನಾಟಕಕ್ಕೆ ಮುನ್ನ ನಾಟಕದ ಕೃತಿಯು ಪ್ರೇಕ್ಷಕರಿಂದ ಬಿಡುಗಡೆಗೊಳ್ಳಲಿದೆ ಎಂದು ಜಿಪಿಐಇಆರ್ ತಂಡದ ಸಂಚಾಲಕ ಎಂ.ಪಿ.ಹರಿದತ್ತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಇಂಡಿಯನ್ ಆಯಿಲ್ ಲಿಮಿಟೆಡ್ನಲ್ಲಿ 456 ಅಪ್ರೆಂಟಿಸ್ ಹುದ್ದೆಗಳ ಭರ್ತಿ – ಅರ್ಜಿ ಆಹ್ವಾನ
- ಇಂದಿನಿಂದಲೇ ಬಿಯರ್ ದರ ಹೆಚ್ಚಳ – ಹೊಸ ಬೆಲೆ ವಿವರ !
- ಮೈಸೂರಿನಲ್ಲಿ ಹೊಸ ಹೋಟೆಲ್ ಆರಂಭಿಸಲು ತಾಜ್ ಗ್ರೂಪ್ ಸಿದ್ಧ
- ಬೆಂಗಳೂರು ಹೊರತಾಗಿ ಇತರ ಭಾಗಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ: ಡಿ.ಕೆ. ಶಿವಕುಮಾರ್
- ಮೈಸೂರು: ಅವಹೇಳನಕಾರಿ ಪೋಸ್ಟ್ ಹಿನ್ನಲೆಯಲ್ಲಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ – 14 ಪೊಲೀಸರಿಗೆ ಗಾಯ
- ಭಾರತೀಯ ಗ್ರಂಥಾಲಯ ಪಿತಾಮಹ -ಪದ್ಮಶ್ರೀ ಡಾ. ಎಸ್. ಆರ್. ರಂಗನಾಥನ್
More Stories
ಇಂಡಿಯನ್ ಆಯಿಲ್ ಲಿಮಿಟೆಡ್ನಲ್ಲಿ 456 ಅಪ್ರೆಂಟಿಸ್ ಹುದ್ದೆಗಳ ಭರ್ತಿ – ಅರ್ಜಿ ಆಹ್ವಾನ
ಇಂದಿನಿಂದಲೇ ಬಿಯರ್ ದರ ಹೆಚ್ಚಳ – ಹೊಸ ಬೆಲೆ ವಿವರ !
ಮೈಸೂರಿನಲ್ಲಿ ಹೊಸ ಹೋಟೆಲ್ ಆರಂಭಿಸಲು ತಾಜ್ ಗ್ರೂಪ್ ಸಿದ್ಧ