ಮೈಸೂರು: ರಂಗಕರ್ಮಿ ಮೈಮ್ ರಮೇಶ್ ಅವರ ಜಿಪಿಐಇಆರ್ ತಂಡವು ಜುಲೈ 30ರಂದು ಸಂಜೆ 7 ಗಂಟೆಗೆ ನಗರದ ಕಲಾಮಂದಿರ ಪಕ್ಕದ ಕಿರು ರಂಗಮಂದಿರದಲ್ಲಿ ‘ಆಲ್ ರೈಟ್ ಮಂತ್ರ ಮಾಂಗಲ್ಯ’ ನಾಟಕ ಪ್ರಸ್ತುತಪಡಿಸಲಿದೆ.
ಪತ್ರಕರ್ತ, ಲೇಖಕ ಗಣೇಶ ಅಮೀನಗಡ ಅವರ ಹೊಸ ನಾಟಕ ಇದಾಗಿದ್ದು, ಕುವೆಂಪು ಅವರ ಮಂತ್ರ ಮಾಂಗಲ್ಯ ಆಧರಿಸಿದೆ.
ಈ ನಾಟಕದ ವಿನ್ಯಾಸ ಹಾಗೂ ನಿರ್ದೇಶನ ರಂಗಾಯಣದ ಕಲಾವಿದರಾಗಿದ್ದ ಮೈಮ್ ರಮೇಶ್ ಅವರದು. ಎನ್ ಎಸ್ ಡಿ ಪದವೀಧರ ಜಗದೀಶ್ ಆರ್.ಜಾಣಿ ಸಂಗೀತ ನೀಡಲಿದ್ದಾರೆ.ಭಾರೀ ಮಳೆ: ಹಾಸನ-ಮೈಸೂರು ರಸ್ತೆಯ ಫ್ಲೈಓವರ್ ಸ್ಲ್ಯಾಬ್ ಕುಸಿತ
ನಾಟಕಕ್ಕೆ ಮುನ್ನ ನಾಟಕದ ಕೃತಿಯು ಪ್ರೇಕ್ಷಕರಿಂದ ಬಿಡುಗಡೆಗೊಳ್ಳಲಿದೆ ಎಂದು ಜಿಪಿಐಇಆರ್ ತಂಡದ ಸಂಚಾಲಕ ಎಂ.ಪಿ.ಹರಿದತ್ತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು