ಚನ್ನರಾಯಪಟ್ಟಣ :
ಕರ್ತವ್ಯ ಲೋಪದ ಆರೋಪದ ಮೇಲೆ ಚನ್ನರಾಯಪಟ್ಟಣ ತಾಲ್ಲೂಕಿನ ಮೂವರು ಪಿಡಿಒಗಳನ್ನು ಅಮಾನತುಗೊಳಿಸಿ ಹಾಸನ ಜಿ ಪಂ ಸಿಇಒ ಬಿ ಆರ್ ಪೂರ್ಣಿಮಾ ಅವರು ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟ 18ಎ ನಿವೇಶನವನ್ನು ಖಾಸಗಿ ವ್ಯಕ್ತಿಗೆ ಮಂಜೂರು ಮಾಡಿಕೊಟ್ಟಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಮೂವರು ಪಿಡಿಒಗಳನ್ನು ಅಮಾನತು ಮಾಡಿದ್ದಾರೆ.
ಕಾಳೇನಹಳ್ಳಿ ಪಿಡಿಒ ಸಿಎನ್ ನವೀನ್, ಕೆಂಬಾಳು ಪಿಡಿಒ ಕೃಷ್ಣೇಗೌಡ, ಡಿ.ಬಳದರೆ ಹಾಗೂ ದಿಂಡಗೂರು ಪಿಡಿಒ ರಾಮಸ್ವಾಮಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಮೂವರು ಚನ್ನರಾಯಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಪಿಡಿಒ ಆಗಿ ಕೆಲಸ ಮಾಡುತ್ತಿದ್ದರು.
ಚನ್ನರಾಯಪಟ್ಟಣ ತಾಲ್ಲೂಕಿನ ಬಳದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ಮಿಸಲಿಟ್ಟ 18ಎ ನಿವೇಶನವನ್ನು ಖಾಸಗಿ ವ್ಯಕ್ತಿಯ ಹೆಸರಿಗೆ ನೋಂದಣಿ ಮಾಡಿರುವ ಹಿನ್ನೆಲೆಯಲ್ಲಿ ಈ ಮೂವರನ್ನು ಅಮಾನತು ಮಾಡಲಾಗಿದೆ.
ಡಿ ಕಾಳೇನಹಳ್ಳಿ ಪಿಡಿಒ ಸಿಎನ್ ನವೀನ್, ಕೆಂಬಾಳು ಪಿಡಿಒ ಕೃಷ್ಣೇಗೌಡ, ಡಿ.ಬಳದರೆ ಹಾಗೂ ದಿಂಡಗೂರು ಪಿಡಿಒ ರಾಮಸ್ವಾಮಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಈ ಮೂವರು ಚನ್ನರಾಯಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಪಿಡಿಒ ಆಗಿ ಕೆಲಸ ಮಾಡುತ್ತಿದ್ದರು.
ಚನ್ನರಾಯಪಟ್ಟಣ ತಾಲ್ಲೂಕಿನ ಬಳದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ಮಿಸಲಿಟ್ಟ 18ಎ ನಿವೇಶನವನ್ನು ಖಾಸಗಿ ವ್ಯಕ್ತಿಯ ಹೆಸರಿಗೆ ನೋಂದಣಿ ಮಾಡಿರುವ ಹಿನ್ನೆಲೆಯಲ್ಲಿ ಈ ಮೂವರನ್ನು ಅಮಾನತು ಮಾಡಲಾಗಿದೆ.
- ಚೆನಾಬ್ ಸೇತುವೆಯಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ: ಐತಿಹಾಸಿಕ ಕ್ಷಣ
- ತಿನಿಸುವುದರಲ್ಲಿನ ಆನಂದ ತಿನ್ನುವುದರಲ್ಲಿಲ್ಲ…!
- ಪುದೀನಾದ ಕಣ ಕಣದಲ್ಲೂ ಇದೆ ಔಷಧ ಗುಣ
- ರಾಷ್ಟ್ರೀಯ ಮತದಾರರ ದಿನ (ಜನವರಿ 25)
- ವಿಧಾನಸೌಧ ಆವರಣದಲ್ಲಿ ಜನವರಿ 27ಕ್ಕೆ ಭುವನೇಶ್ವರಿ ಕಂಚಿನ ಪ್ರತಿಮೆಯ ಅನಾವರಣ
More Stories
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
ಸಮಾವೇಶಕ್ಕೆ ತೆರಳುತ್ತಿದ್ದ ಸಚಿವ ಕೆ.ಹೆಚ್. ಮುನಿಯಪ್ಪ ಕಾರು ಅಪಘಾತ
ಜೀಪ್ ಟೈರ್ ಸ್ಪೋಟ : ಪ್ರೊಬೆಷನರಿ ಐಪಿಎಸ್ ಅಧಿಕಾರಿ ದುರಂತ ಸಾವು