Hassan

ನಿವೇಶನ ಪರಭಾರೆ ಆರೋಪ : ಮೂವರು ಪಿಡಿಒ ಅಮಾನತ್ತು

ಚನ್ನರಾಯಪಟ್ಟಣ :
ಕರ್ತವ್ಯ ಲೋಪದ ಆರೋಪದ ಮೇಲೆ ಚನ್ನರಾಯಪಟ್ಟಣ ತಾಲ್ಲೂಕಿನ ಮೂವರು ಪಿಡಿಒಗಳನ್ನು ಅಮಾನತುಗೊಳಿಸಿ ಹಾಸನ ಜಿ ಪಂ ಸಿಇಒ ಬಿ ಆರ್ ಪೂರ್ಣಿಮಾ ಅವರು ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟ 18ಎ ನಿವೇಶನವನ್ನು ಖಾಸಗಿ ವ್ಯಕ್ತಿಗೆ ಮಂಜೂರು ಮಾಡಿಕೊಟ್ಟಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಮೂವರು ಪಿಡಿಒಗಳನ್ನು ಅಮಾನತು ಮಾಡಿದ್ದಾರೆ.

ಕಾಳೇನಹಳ್ಳಿ ಪಿಡಿಒ ಸಿಎನ್ ನವೀನ್, ಕೆಂಬಾಳು ಪಿಡಿಒ ಕೃಷ್ಣೇಗೌಡ, ಡಿ.ಬಳದರೆ ಹಾಗೂ ದಿಂಡಗೂರು ಪಿಡಿಒ ರಾಮಸ್ವಾಮಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಮೂವರು ಚನ್ನರಾಯಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಪಿಡಿಒ ಆಗಿ ಕೆಲಸ ಮಾಡುತ್ತಿದ್ದರು.

ಚನ್ನರಾಯಪಟ್ಟಣ ತಾಲ್ಲೂಕಿನ ಬಳದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ಮಿಸಲಿಟ್ಟ 18ಎ ನಿವೇಶನವನ್ನು ಖಾಸಗಿ ವ್ಯಕ್ತಿಯ ಹೆಸರಿಗೆ ನೋಂದಣಿ ಮಾಡಿರುವ ಹಿನ್ನೆಲೆಯಲ್ಲಿ ಈ ಮೂವರನ್ನು ಅಮಾನತು ಮಾಡಲಾಗಿದೆ.

ಡಿ ಕಾಳೇನಹಳ್ಳಿ ಪಿಡಿಒ ಸಿಎನ್ ನವೀನ್, ಕೆಂಬಾಳು ಪಿಡಿಒ ಕೃಷ್ಣೇಗೌಡ, ಡಿ.ಬಳದರೆ ಹಾಗೂ ದಿಂಡಗೂರು ಪಿಡಿಒ ರಾಮಸ್ವಾಮಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಈ ಮೂವರು ಚನ್ನರಾಯಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಪಿಡಿಒ ಆಗಿ ಕೆಲಸ ಮಾಡುತ್ತಿದ್ದರು.

ಚನ್ನರಾಯಪಟ್ಟಣ ತಾಲ್ಲೂಕಿನ ಬಳದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ಮಿಸಲಿಟ್ಟ 18ಎ ನಿವೇಶನವನ್ನು ಖಾಸಗಿ ವ್ಯಕ್ತಿಯ ಹೆಸರಿಗೆ ನೋಂದಣಿ ಮಾಡಿರುವ ಹಿನ್ನೆಲೆಯಲ್ಲಿ ಈ ಮೂವರನ್ನು ಅಮಾನತು ಮಾಡಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

2.5 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ‘CWMA’ ಸೂಚನೆ

ನವದೆಹಲಿ : ಇಂದು ಸಭೆ ನಡೆಸಿದ ಕಾವೇರಿ ನಿರ್ವಹಣಾ ಪ್ರಾಧಿಕಾರ ( CWMA ) ಮೇ ತಿಂಗಳ ಭಾಗವಾಗಿ ತಮಿಳುನಾಡಿಗೆ… Read More

May 21, 2024

5 ವರ್ಷದ ಬಾಲಕ ಸಂಪ್ ಗೆ ಬಿದ್ದು ಸಾವು

ಬೆಂಗಳೂರು: ಬೆಂಗಳೂರಿನ ಕೆ.ಆರ್.ಪುರಂನ ಅಯ್ಯಪ್ಪ ನಗರದಲ್ಲಿ ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ… Read More

May 21, 2024

ಜ್ಞಾನಬುತ್ತಿ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಡೆಯುವ ಉಚಿತ ತರಬೇತಿ ಶಿಬಿರದ ಉದ್ಘಾಟನೆ

ಮೈಸೂರು: “ಸಮಾಜ ಸೇವೆ ಮಾಡಲು ನಾನು ಐ.ಎ.ಎಸ್.‌ ಮತ್ತು ಕೆ.ಎ.ಎಸ್‌ ಅಧಿಕಾರಿಯಾಗಬೇಕು ಎನ್ನುತ್ತಾರೆ ಹಲವರು. ಆದರೆ ನನ್ನ ಪ್ರಕಾರ ಸಮಾಜ… Read More

May 21, 2024

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ : ಬಾಲಕಿಯರೇ ಮೇಲುಗೈ

ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ , ದ್ವಿತೀಯ ಪಿಯುಸಿ… Read More

May 21, 2024

ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ ಯುವಕ ಸಾವು : 40 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮೈಸೂರು : ಯುವಕನೊಬ್ಬ ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದಾನೆ . ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಒಟ್ಟು‌… Read More

May 21, 2024

ಬೆಂಗಳೂರಿನಲ್ಲಿ ರೇವ್ ಪಾರ್ಟಿ : ನಟಿ ಹೇಮಾ, ನಟ ಶ್ರೀಕಾಂತ್ ಬಂಧನ

ಬೆಂಗಳೂರು : ಬೆಂಗಳೂರಿನ ಹೊರ ವಲಯದ ರೆಸಾರ್ಟ್ ವೊಂದರಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ನಟ,… Read More

May 21, 2024