ಯುವಕರ ಮೇಲೆ ಹಣ ಕಳ್ಳತನ ಮಾಡಿದ ಆರೋಪ ಮೇಲೆ ಮೂವರು ಯುವಕರ ತಲೆ ಬೋಳಿಸಿ ಅವಮಾನಿಸಿದ ಘಟನೆ ಮೈಸೂರು ಸಮೀಪದ ಬೀರುಹುಂಡಿಯಲ್ಲಿ ಜರುಗಿದೆ.
ಪೋಸ್ಟ್ ಆಫೀಸ್ ಸಿಬ್ಬಂದಿ ಈ ಕೃತ್ಯ ನಡೆಸಿದ್ದಾರೆಂದು ಹೇಳಲಾಗಿದೆ.
ಅವಮಾನ ತಾಳಲಾರದೆ ಯುವಕ ಕುಮಾರ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ
ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ತಲೆಬೋಳಿಸಿಕೊಂಡ ಅವಮಾನ ತಾಳಲಾರದೇ ಮತ್ತಿಬ್ಬರು ಯುವಕರು ನಾಪತ್ತೆಯಾಗಿದ್ದಾರೆ.
ಬೀರುಹುಂಡಿ ಪೋಸ್ಟ್ ಆಫೀಸ್ ಸಿಬ್ಬಂದಿ ರಾಣಿ ಹಾಗೂ ಗ್ರಾ.ಪಂ. ಕಚೇರಿ ಸಿಬ್ಬಂದಿ ಸ್ವಾಮಿಯಿಂದ ಯುವಕರ ತಲೆ ಬೋಳಿಸಿ ಕೃತ್ಯ ನಡೆಸಿದ್ದಾರೆ ಎಂದು ದೂರಲಾಗಿದೆ.
ಯುವಕರ ಪರ ಜಾತ್ಯತೀತ ಮಹಿಳಾ ರಕ್ಷಣಾ ವೇದಿಕೆ ಹಾಗೂ ಲಕ್ಷ್ಮಿ ಚಾರಿಟಬಲ್ ಟ್ರಸ್ಟಿನ ಸದಸ್ಯರು ಪ್ರತಿಭಟನೆ ನಡೆಸಿದರು. ನಂತರ
ರತ್ನ ಮತ್ತು ರಾಣಿಗೌಡರಿಂದ ಜಯಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪೊಲೀಸರು ಇದುವರೆಗೂ ದೂರು ಮಾತ್ರ ದಾಖಲಿಸಿಕೊಂಡಿಲ್ಲ.
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
This website uses cookies.
Leave a Comment