ಹಣಕಾಸಿನ ವಿಚಾರಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಮತ್ತು ನಿಂದನೆ ಆರೋಪದ ಕಾರಣಕ್ಕಾಗಿ ಕಾಮಿಡಿ ಕಿಲಾಡಿ ನಟಿ ನಯನಾ ವಿರುದ್ಧ ದೂರು ದಾಖಲಾಗಿದೆ.
ಕಾಮಿಡಿ ಕಿಲಾಡಿಗಳು ಗುಂಪಿನಲ್ಲಿ ನಟಿಸಿದ್ದ ಸೋಮಶೇಖರ್ ಎಂಬ ನಟ ನಯನಾ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಮೂಡಗೆರೆ ಶಾಸಕ ಕುಮಾರಸ್ವಾಮಿಯವರ ಬಟ್ಟೆ ಹರಿದು ಹಲ್ಲೆ ಮಾಡಿದ ಗುಂಪು
ಖಾಸಗಿ ಚಾನಲ್ ನಲ್ಲಿ ಕಾಮಿಡಿ ಕಿಲಾಡಿ ಗ್ಯಾಂಗ್ಸ್ ನಲ್ಲಿ ದ್ವಿತೀಯ ಬಹುಮಾನ ಗೆದ್ದ ಪಿಯುಸಿ ತಂಡಕ್ಕೆ 3 ಲಕ್ಷ ರು ಬಂದಿತ್ತು. ಅದರಲ್ಲಿ ಶೇ. 30 ರಷ್ಟು ಕಟ್ ಆಗಿ ಪ್ರತಿಯೊಬ್ಬರಿಗೆ 70 ಸಾವಿರ ರೂ. ನೀಡಲಾಗಿತ್ತು.
ಆದರೆ ಇಬ್ಬರು ಸೀನಿಯರ್ ಗಳಿಗೆ ಹಣ ನೀಡಲು ಒಪ್ಪದ ನಯನಾ ಅವಾಜ್ ಹಾಕಿದ್ದಾರೆ ಎಂದು ಸೋಮಶೇಖರ್ ದೂರಿನಲ್ಲಿ ತಿಳಿಸಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ