ರಾಮನಗರ ಜಿಲ್ಲೆಯಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ಅವಾಂತರದಿಂದಾಗಿ ಕೆರೆಕಟ್ಟೆಗಳು ತುಂಬಿ ರಸ್ತೆಗೆ ಕೋಡಿ ಹರಿದಿದೆ . ಹೀಗಾಗಿ ಮೈಸೂರು-ಬೆಂಗಳೂರಿಗೆ ಸಂಚರಿಸುವ ವಾಹನಗಳಿಗೆ ಮೂರು ದಿನಗಳ ಕಾಲ ಪರ್ಯಾಯ ರಸ್ತೆ ಮಾರ್ಗಗಳನ್ನು ಸೂಚಿಸಲಾಗಿದೆ.
ಇಂದಿನಿಂದ ಮೂರು ದಿನಗಳವರೆಗೆ ಬೆಂಗಳೂರು – ಮೈಸೂರು ಮಾರ್ಗವಾಗಿ ಪ್ರಯಾಣಿಸುವ ಬಸ್ ಹಾಗೂ ಇತರೇ ಪ್ರಯಾಣಿಕರು ಬೆಂಗಳೂರು-ಕನಕಪುರ-ಮೈಸೂರು ಮಾರ್ಗವಾಗಿ ಅಥವಾ ಬೆಂಗಳೂರು- ಕುಣಿಗಲ್- ಮೈಸೂರು ಮಾರ್ಗವಾಗಿ ಪ್ರಯಾಣಿಸುವಂತೆ ರಾಮನಗರ ಜಿಲ್ಲಾ ಪೊಲೀಸರು ಸೂಚಿಸಿದ್ದಾರೆ.
ಸುಗಮ ಸಂಚಾರಕ್ಕಾಗಿ ಬದಲಿ ಮಾರ್ಗಗಳನ್ನು ಅನುಸರಿಸುವಂತೆ ಮನವಿ ಮಾಡಿದ್ದಾರೆ.
ಕೆರೆ ಕೋಡಿ ಹರಿದು ಹಲವು ರಸ್ತೆಗಳು ಜಲಾವೃತಗೊಂಡಿವೆ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಹಲವೆಡೆ ದುಸ್ಥಿತಿಯಾಗಿದೆ. ಈ ಹಿನ್ನೆಲೆಯಲ್ಲಿ ಬದಲಿ ಮಾರ್ಗಗಳನ್ನು ಬಳಸುವಂತೆ ರಾಮನಗರ ಜಿಲ್ಲಾಡಳಿತ ಮನವಿ ಮಾಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ