ಚಾಲಕನ ನಿಯಂತ್ರಣ ತಪ್ಪಿ ಆಂಬುಲೆನ್ಸ್ವೊಂದು ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ.
ಈ ಘಟನೆ ಉಡುಪಿಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಬಳಿ ಜರುಗಿದೆ.
ಈ ಅಂಬ್ಯುಲೆನ್ಸ್ ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಕರೆದುಕೊಂಡು ಹೋಗುತ್ತಿತ್ತು. ಆಂಬುಲೆನ್ಸ್ವೊಂದು ಟೋಲ್ ಹತ್ತಿರ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಗೆ ಕೊರೋನಾ ಪಾಸಿಟಿವ್
ವಿಡಿಯೋ ನೋಡಿ:
ಘಟನೆಯಲ್ಲಿ ರೋಗಿ, ರೋಗಿ ಪತ್ನಿ ಹಾಗೂ ಇಬ್ಬರು ರೋಗಿ ಸಂಬಂಧಿಗಳು ಸೇರಿ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ.ಸದ್ಯ ಘಟನೆಯ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ
- ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು : ಅಮಿತ್ ಶಾ
- ಪೆನ್ ಡ್ರೈವ್ ಕೇಸ್: ಹಾಸನದ 18 ಕಡೆಗಳಲ್ಲಿ ಎಸ್ ಐಟಿ ಶೋಧ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್