ಈ ಘಟನೆ ಉಡುಪಿಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಬಳಿ ಜರುಗಿದೆ.
ಈ ಅಂಬ್ಯುಲೆನ್ಸ್ ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಕರೆದುಕೊಂಡು ಹೋಗುತ್ತಿತ್ತು. ಆಂಬುಲೆನ್ಸ್ವೊಂದು ಟೋಲ್ ಹತ್ತಿರ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಗೆ ಕೊರೋನಾ ಪಾಸಿಟಿವ್
ಘಟನೆಯಲ್ಲಿ ರೋಗಿ, ರೋಗಿ ಪತ್ನಿ ಹಾಗೂ ಇಬ್ಬರು ರೋಗಿ ಸಂಬಂಧಿಗಳು ಸೇರಿ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ.ಸದ್ಯ ಘಟನೆಯ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
This website uses cookies.
Leave a Comment