ದುಗ್ಗನಹಳ್ಳಿ ಗ್ರಾಮದ ನಂಜಯ್ಯ (46) ಮೃತ ಕಲಾವಿದ.ದಿಕ್ಕು ತಪ್ಪುತ್ತಿರುವ ಸಮಾಜಕ್ಕೆ ಪುಸ್ತಕಗಳೇ ದಾರಿ ದೀಪ – ಸಿ ಡಿ ಕಿರಣ್
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಂಡೂರು ಗ್ರಾಮದ ಬಸವನಗುಡಿಯಲ್ಲಿ ನಾಟಕ ನಡೆಯುತ್ತಿತ್ತು. ಕುರುಕ್ಷೇತ್ರದ ಕೃಷ್ಣ ಸಂಧಾನ ನಾಟಕದ ವೇಳೆಯಲ್ಲಿ ಸಾರ್ಥ್ಯಕಿ ಪಾತ್ರ ನಿರ್ವಹಿಸುತ್ತಿದ್ದ ಕಲಾವಿದ ನಂಜಯ್ಯ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ.
ನಂಜಯ್ಯನಿಗೆ ಅಲ್ಲೇ ಹೃದಯಾಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಾವಿದನ ಸಾವಿನ ನಂತರ ಸಹ ಕಲಾವಿದರು, ಗ್ರಾಮಸ್ಥರು ನಾಟಕ ನಿಲ್ಲಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು