ಇನ್ಸ್ಪೆಕ್ಟರ್ ದಂಪತಿ ಕುಡಿದ ಮತ್ತಿನಲ್ಲಿ ಅಪಘಾತ ಮಾಡಿ ಭಾರೀ ಹೈಡ್ರಾಮಾ ಮಾಡಿದ ಘಟನೆ ಬೆಂಗಳೂರಿನ ಚಾಮರಾಜಪೇಟೆ ಠಾಣೆ ಎದುರು ಕಳೆದರಾತ್ರಿ ಜರುಗಿದೆ.
ಸಿಎಆರ್ ಇನ್ಸ್ಪೆಕ್ಟರ್ ಸಂಜೀವ್ ಮತ್ತು ಪತ್ನಿ ಉಷಾ ಕುಡಿದ ಮತ್ತಿನಲ್ಲಿ ತಡರಾತ್ರಿ ಜಾಲಿ ರೈಡ್ಗೆ ಬಂದಿದ್ದರು.
ಈ ವೇಳೆ ಕಾರು ಚಲಾಯಿಸುತ್ತಿದ್ದ ಉಷಾ ಅಪಘಾತ ಮಾಡಿದ್ದಾರೆ.
ಚಾಮರಾಜಪೇಟೆಯ 6ನೇ ಮುಖ್ಯರಸ್ತೆಯಲ್ಲಿ ಕಾರಿಗೆ ಡಿಕ್ಕಿ ಹೊಡೆದು ಕಿರಿಕ್ ಮಾಡಿದ್ದಾರೆ. ಅಲ್ಲದೇ ಗಲಾಟೆ ಮಾಡಿದ್ದ ದಂಪತಿ ಮೇಲೆ ಸಾರ್ವಜನಿಕರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಚಾಮರಾಜಪೇಟೆಯಲ್ಲಿ ದೂರು-ಪ್ರತಿದೂರು ದಾಖಲಾಗಿದೆ.
ಸಿಇಟಿ ರ್ಯಾಂಕ್ ಪಟ್ಟಿ ರದ್ದು : ಹೈಕೋರ್ಟ್ ಮಹತ್ವದ ಆದೇಶ
ಘಟನೆಯ ಬಳಿಕ ತಪಾಸಣೆ ನಡೆಸಿದ ಪೊಲೀಸರಿಗೆ ಇಬ್ಬರೂ ಕುಡಿದಿರುವುದು ಪತ್ತೆ ಆಗಿದೆ. ಇನ್ಸ್ಪೆಕ್ಟರ್ ಸಂಜೀವ್, ಉಷಾ ಮದ್ಯಸೇವನೆ ದೃಢ ಹಿನ್ನೆಲೆ ಚಿಕ್ಕಪೇಟೆ ಸಂಚಾರಿ ಠಾಣೆಯಲ್ಲಿ ಡ್ರಂಕ್ ಅಂಡ್ ಡ್ರೈವ್ ಕೇಸ್ ದಾಖಲಾಗಿದೆ.
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ